ಬ್ರೇಕಿಂಗ್ ನ್ಯೂಸ್
11-10-20 01:10 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ , ಹೆಸರಾಂತ ಬ್ಯಾಂಕರ್, ಬ್ಯಾಂಕಿನ ಉನ್ನತ ಸಾಧನೆಗೆ ಕಾರಣರಾಗಿದ್ದ ಅನಂತಕೃಷ್ಣ ಭಟ್ (74) ಭಾನುವಾರ ನಿಧನರಾದರು.
ಮೂಲತಃ ಬಂಟ್ವಾಳ ತಾಲೂಕಿನವರಾದ ಅನಂತಕೃಷ್ಣ ಕರ್ಣಾಟಕ ಬ್ಯಾಂಕಿಗೆ 1971ರಲ್ಲಿ ಅಧಿಕಾರಿಯಾಗಿ ಸೇರಿದ್ದರು. ಅದೇ ಬ್ಯಾಂಕಿನಲ್ಲಿ ವಿವಿಧ ಹುದ್ದೆ ನಿರ್ವಹಿಸಿದ ಅನಂತಕೃಷ್ಣ 2000ದಲ್ಲಿ ಸಿಇಓ ಮತ್ತು ಅಧ್ಯಕ್ಷರಾಗಿ ಭಡ್ತಿ ಪಡೆದಿದ್ದರು. 2009ರ ಬಳಿಕ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾದ ಬಳಿಕ ಬ್ಯಾಂಕಿನಲ್ಲೇ ಇದ್ದು 2016ರ ವರೆಗೆ ನಾನ್ ಎಕ್ಸಿಕ್ಯೂಟಿವ್ ಚೇರ್ಮನ್ ಆಗಿದ್ದರು. ಇವರ ಸೇವಾವಧಿಯಲ್ಲಿ ದೇಶಾದ್ಯಂತ ಕರ್ಣಾಟಕ ಬ್ಯಾಂಕ್ ಶಾಖೆಗಳನ್ನು ವಿಸ್ತರಿಸಿತ್ತು. ನೂರಾರು ಮಂದಿಗೆ ಉದ್ಯೋಗವನ್ನೂ ದೊರಕಿಸಿದ್ದರು. ಅವರು ಪತ್ನಿ , ಓರ್ವ ಪುತ್ರ ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm