ಬ್ರೇಕಿಂಗ್ ನ್ಯೂಸ್
19-10-22 08:52 pm Mangalore Correspondent ಕರಾವಳಿ
ಮಂಗಳೂರು, ಅ.19 : ಮಾರ್ಕ್ ಕಡಿಮೆ ಬಂತೆಂದು ಬೆಂಗಳೂರಿನ ಮನೆ ಬಿಟ್ಟು ಮಂಗಳೂರಿಗೆ ಬಂದು ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಭಾರ್ಗವಿ ಗೋವಾದಲ್ಲಿ ಪತ್ತೆಯಾಗಿದ್ದಾಳೆ.
ಗೋವಾದ ಪಣಜಿಯಲ್ಲಿ ಭಾರ್ಗವಿ ಪತ್ತೆಯಾಗಿದ್ದಾಳೆ ಎಂದು ಆಕೆಯ ಕುಟುಂಬ ಸದಸ್ಯರು ದೃಢಪಡಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ಭಾರ್ಗವಿ (14) ಸೋಮವಾರ ಸಂಜೆ ಟ್ಯೂಶನಿಗೆಂದು ಹೋದವಳು ನಾಪತ್ತೆಯಾಗಿದ್ದಳು. ಬಳಿಕ ಬಸ್ ಮೂಲಕ ಮಂಗಳೂರಿಗೆ ಬಂದಿದ್ದು ಮರುದಿನ ಮುಂಜಾನೆ 3 ಗಂಟೆ ವೇಳೆಗೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು.
ನಸುಕಿನಲ್ಲಿಯೇ ಆಟೋ ರಿಕ್ಷಾದಲ್ಲಿ ಪಣಂಬೂರು ಬಳಿಯ ಮುಕ್ಕ ಬೀಚ್ ಹೋಗಿದ್ದಳು. ಆನಂತರ, ಆಟೋದಲ್ಲಿಯೇ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದಳು ಎನ್ನಲಾಗಿತ್ತು. ಆನಂತರ ಎಲ್ಲಿ ಹೋಗಿದ್ದಳೆಂದು ಮಾಹಿತಿ ಇರಲಿಲ್ಲ. ಮಂಗಳೂರು ಪೊಲೀಸರು ಕೂಡ ಹುಡುಕಾಟ ನಡೆಸಿದ್ದರು. ಬುಧವಾರ ಸಂಜೆ ವೇಳೆಗೆ ಪಣಜಿ ಪೊಲೀಸರು ಹುಡುಗಿಯನ್ನು ಪತ್ತೆ ಮಾಡಿದ್ದಾರೆ. ಸದ್ಯಕ್ಕೆ ಹುಡುಗಿ ಪಣಜಿ ಪೊಲೀಸರ ವಶದಲ್ಲಿದ್ದಾಳೆಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.
Missing girl from Bangalore who was found in Mangalore now traced in Goa. She is now with Panaji police in Goa has been confirmed by police officials from Bangalore.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm