ಬ್ರೇಕಿಂಗ್ ನ್ಯೂಸ್
19-10-22 10:51 pm Udupi Correspondent ಕರಾವಳಿ
ಉಡುಪಿ, ಅ.19: ಜಗತ್ತಿನ ಅತ್ಯಂತ ದೊಡ್ಡ ಪ್ಯಾಸೆಂಜರ್ ವಿಮಾನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ದುಬೈ ಮೂಲದ ಎಮಿರೇಟ್ಸ್ ಕಂಪನಿಯ ಏರ್ ಬಸ್ 380 ವಿಮಾನವನ್ನು ಉಡುಪಿ ಮೂಲದ ಪೈಲಟ್ ಸಂದೀಪ್ ಪ್ರಭು ಚಲಾಯಿಸಿಕೊಂಡು ಬಂದು ಸುರಕ್ಷಿತವಾಗಿ ಬೆಂಗಳೂರಿನ ನಿಲ್ದಾಣದಲ್ಲಿ ಇಳಿಸಿದ್ದಾರೆ.
15 ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿರುವ ಸಂದೀಪ್ ಪ್ರಭು, ಅಲೆವೂರಿನ ಆರತಿ ಪ್ರಭು ಮತ್ತು ಶಿವರಾಯ ಪ್ರಭು ದಂಪತಿ ಎರಡನೇ ಪುತ್ರ. ಮೊದಲಿಗೆ ಫಿಲಿಪೈನ್ಸ್ ನಲ್ಲಿ ಪೈಲಟ್ ತರಬೇತಿ ಪಡೆದುಕೊಂಡಿದ್ದ ಬಳಿಕ ಫ್ರಾನ್ಸ್ ನಲ್ಲಿ ಉನ್ನತ ಮಟ್ಟದ ತರಬೇತಿ ಪಡೆದಿದ್ದರು. ಆನಂತರ, ದುಬೈ ಮೂಲದ ಎಮಿರೇಟ್ಸ್ ಕಂಪನಿಯಲ್ಲಿ ಪೈಲಟ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು.

ಇದಕ್ಕೂ ಹಿಂದೆ ಇದೇ ವಿಮಾನವನ್ನು ಮುಂಬೈನಲ್ಲಿಯೂ ಸಂದೀಪ್ ಪ್ರಭು ಮೊದಲ ಬಾರಿಗೆ ಇಳಿಸಿದ್ದರು. ಬೆಂಗಳೂರಿನಲ್ಲಿ ವಿಮಾನವನ್ನು ಲ್ಯಾಂಡ್ ಮಾಡಿಸಿದ ಬಳಿಕ ಕನ್ನಡ ಭಾಷೆಯಲ್ಲಿ ಅನೌನ್ಸ್ ಮಾಡುತ್ತಿದ್ದಂತೆ ವಿಮಾನದಲ್ಲಿದ್ದ ಪ್ರಯಾಣಿಕರು ಅಚ್ಚರಿಗೆ ಒಳಗಾಗಿದ್ದಾರೆ. ಬೆಂಗಳೂರಿನಲ್ಲಿ ಎರಡನೇ ಟರ್ಮಿನಲ್ ರೆಡಿಯಾಗಿದ್ದು, ಇದೀಗ ಜಗತ್ತಿನ 30 ರಾಷ್ಟ್ರಗಳಿಂದ ವಿಮಾನ ಸಂಚಾರಕ್ಕೆ ತೆರೆದುಕೊಂಡಿದೆ.
ಅ.30ರಿಂದ ಎಮಿರೇಟ್ಸ್ ಕಂಪನಿಯ ಎ380 ಏರ್ ಬಸ್ ವಿಮಾನವು ಬೆಂಗಳೂರು – ದುಬೈ ಮಧ್ಯೆ ದಿನವೂ ಸಂಚಾರ ನಡೆಸಲಿದೆ. ಪೈಲಟ್ ಸಂದೀಪ್ ಪ್ರಭು ದುಬೈನಲ್ಲಿಯೇ ವಾಸ್ತವ್ಯವಿದ್ದು, ಅವರಿಗೆ ಬೆಂಗಳೂರು ಎರಡನೇ ಮನೆಯಿದ್ದಂತೆ. ನೇರ ವಿಮಾನ ಸಂಚಾರ ಇರುವುದರಿಂದ ಬೆಂಗಳೂರಿಗೆ ಬೇರೆ ಬೇರೆ ವಿಮಾನಗಳನ್ನು ಚಲಾಯಿಸಿಕೊಂಡು ಬರುತ್ತಾರೆ.
World's largest passenger flight Airbus A380 owned by Emirates made its historic landing at the new terminal of Bengaluru's Kempegowda International Airport on Friday, October 14. The successful test flight was flown by pilot Sandeep Prabhu of Udupi.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am