ಬ್ರೇಕಿಂಗ್ ನ್ಯೂಸ್
21-10-22 02:43 pm Mangalore Correspondent ಕರಾವಳಿ
ಬಂಟ್ವಾಳ, ಅ.21 : ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿ, ಕಾರಿನಲ್ಲಿ ಸಿಕ್ಕಿಬಿದ್ದ ವಿಟ್ಲ ಮೆಸ್ಕಾಂ ಎಕ್ಸಿಕ್ಯುಟಿವ್ ಇಂಜಿನಿಯರ್ ಸಾವನ್ನಪ್ಪಿದ ಘಟನೆ ಬಂಟ್ವಾಳ ಪುರಸಭೆ ವ್ಯಾಪ್ತಿಯ ಮಣಿಹಳ್ಳ ಎಂಬಲ್ಲಿ ನಡೆದಿದೆ.
ಕಾರಿನಲ್ಲಿ ಬೆಳಗ್ಗೆ ತನ್ನ ಮನೆಯಿಂದ ಕಚೇರಿಗೆ ತೆರಳುತ್ತಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ. ಪ್ರವೀಣ್ ಜೋಶಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಬ್ರೀಝಾ ಕಾರು, ವಗ್ಗದ ಮದ್ದ ಮನೆಯಿಂದ ಬರುತ್ತಿದ್ದ ಮೆಸ್ಕಾಂ ಎ.ಇ. ಪ್ರವೀಣ್ ಜೋಶಿ ಅವರಿದ್ದ ಫೀಗೋ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಇದೇ ವೇಳೆ, ಹಿಂಬದಿಯಿಂದ ಕೆಎಸ್ಸಾರ್ಟಿಸಿ ಬಸ್ ಬಂದಿದ್ದು ನಿಯಂತ್ರಣ ಸಿಗದೆ ಎರಡೂ ಕಾರುಗಳಿಗೂ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಫಿಗೋ ಕಾರಿನಲ್ಲಿದ್ದ ಜೋಶಿ ಅವರ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗೆ ಸಿಕ್ಕಿಬಿದ್ದ ಜೋಶಿ ಅವರನ್ನು ಹೊರ ತೆಗೆಯಲು ಸಾರ್ವಜನಿಕರು ಹರಸಾಹಸ ಪಟ್ಟಿದ್ದರು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಜೋಶಿ ಅವರನ್ನು ವಾಹನದಿಂದ ಹೊರತೆಗೆದು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಜೋಶಿ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ. ಕಾರುಗಳ ಅತಿ ವೇಗದಿಂದಾಗಿ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗುತ್ತಿದೆ.
Mangalore Chain accident in Bantwal, MESCOM engineer dies on spot.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm