ಬ್ರೇಕಿಂಗ್ ನ್ಯೂಸ್
21-10-22 02:43 pm Mangalore Correspondent ಕರಾವಳಿ
ಬಂಟ್ವಾಳ, ಅ.21 : ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿ, ಕಾರಿನಲ್ಲಿ ಸಿಕ್ಕಿಬಿದ್ದ ವಿಟ್ಲ ಮೆಸ್ಕಾಂ ಎಕ್ಸಿಕ್ಯುಟಿವ್ ಇಂಜಿನಿಯರ್ ಸಾವನ್ನಪ್ಪಿದ ಘಟನೆ ಬಂಟ್ವಾಳ ಪುರಸಭೆ ವ್ಯಾಪ್ತಿಯ ಮಣಿಹಳ್ಳ ಎಂಬಲ್ಲಿ ನಡೆದಿದೆ.
ಕಾರಿನಲ್ಲಿ ಬೆಳಗ್ಗೆ ತನ್ನ ಮನೆಯಿಂದ ಕಚೇರಿಗೆ ತೆರಳುತ್ತಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎ.ಇ. ಪ್ರವೀಣ್ ಜೋಶಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಬ್ರೀಝಾ ಕಾರು, ವಗ್ಗದ ಮದ್ದ ಮನೆಯಿಂದ ಬರುತ್ತಿದ್ದ ಮೆಸ್ಕಾಂ ಎ.ಇ. ಪ್ರವೀಣ್ ಜೋಶಿ ಅವರಿದ್ದ ಫೀಗೋ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಇದೇ ವೇಳೆ, ಹಿಂಬದಿಯಿಂದ ಕೆಎಸ್ಸಾರ್ಟಿಸಿ ಬಸ್ ಬಂದಿದ್ದು ನಿಯಂತ್ರಣ ಸಿಗದೆ ಎರಡೂ ಕಾರುಗಳಿಗೂ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಫಿಗೋ ಕಾರಿನಲ್ಲಿದ್ದ ಜೋಶಿ ಅವರ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗೆ ಸಿಕ್ಕಿಬಿದ್ದ ಜೋಶಿ ಅವರನ್ನು ಹೊರ ತೆಗೆಯಲು ಸಾರ್ವಜನಿಕರು ಹರಸಾಹಸ ಪಟ್ಟಿದ್ದರು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಜೋಶಿ ಅವರನ್ನು ವಾಹನದಿಂದ ಹೊರತೆಗೆದು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಜೋಶಿ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ. ಕಾರುಗಳ ಅತಿ ವೇಗದಿಂದಾಗಿ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗುತ್ತಿದೆ.
Mangalore Chain accident in Bantwal, MESCOM engineer dies on spot.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm