ಬ್ರೇಕಿಂಗ್ ನ್ಯೂಸ್
21-10-22 09:37 pm Mangalore Correspondent ಕರಾವಳಿ
ಮಂಗಳೂರು, ಅ.21: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಅವರನ್ನು ವರ್ಗಾವಣೆ ಮಾಡಲಾಗಿದೆ. ರಾಜ್ಯದಲ್ಲಿ 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಲಾಗಿದ್ದು ಅದರಲ್ಲಿ ರಾಜೇಂದ್ರ ಕೂಡ ಒಬ್ಬರು.
ರಾಜೇಂದ್ರ ಅವರನ್ನು ಮೈಸೂರು ಜಿಲ್ಲಾಧಿಕಾರಿ ಆಗಿ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಇದೇ ವೇಳೆ, ದ.ಕ. ಜಿಲ್ಲಾಧಿಕಾರಿ ಆಗಿ ಜಿಪಂ ಸಿಇಓ ಡಾ.ಕುಮಾರ್ ಅವರಿಗೆ ಪ್ರಭಾರ ಚಾರ್ಜ್ ನೀಡಲಾಗಿದೆ.

ಕಳೆದ ಎರಡು ವರ್ಷಗಳಿಂದ ದ.ಕ. ಜಿಲ್ಲಾಧಿಕಾರಿಯಾಗಿದ್ದ ರಾಜೇಂದ್ರ ಕೆವಿ ಅವರು ಕೊರೊನಾ ಸಂದರ್ಭದಲ್ಲಿ ಉತ್ತಮವಾಗಿ ನಿಭಾಯಿಸಿದ್ದ ಹೆಗ್ಗಳಿಕೆ ಹೊಂದಿದ್ದರು. ಕಾನೂನು ಸುವ್ಯವಸ್ಥೆ ಸಮಸ್ಯೆ ಎದುರಾದ ವೇಳೆ ಸಮರ್ಥವಾಗಿ ನಿಭಾಯಿಸಿದ್ದರು. ಸ್ವತಃ ವೈದ್ಯರಾಗಿದ್ದ ಅವರು, ಕೊರೊನಾ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸಿಬಂದಿಗೆ ಸೂಕ್ತ ಮುನ್ನೆಚ್ಚರಿಕೆ ನೀಡಿ ಗಮನ ಸೆಳೆದಿದ್ದರು.
Dr Kumara is the new incharge deputy commissioner of Dakshina Kannada district replacing Dr K V Rajendra. Dr Kumar was Dakshina Kannada Zilla Panchayath CEO till date. Dr K V Rajendra has been transferred as the deputy commissioner of Mysuru.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm