ಬ್ರೇಕಿಂಗ್ ನ್ಯೂಸ್
21-10-22 09:37 pm Mangalore Correspondent ಕರಾವಳಿ
ಮಂಗಳೂರು, ಅ.21: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಅವರನ್ನು ವರ್ಗಾವಣೆ ಮಾಡಲಾಗಿದೆ. ರಾಜ್ಯದಲ್ಲಿ 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಲಾಗಿದ್ದು ಅದರಲ್ಲಿ ರಾಜೇಂದ್ರ ಕೂಡ ಒಬ್ಬರು.
ರಾಜೇಂದ್ರ ಅವರನ್ನು ಮೈಸೂರು ಜಿಲ್ಲಾಧಿಕಾರಿ ಆಗಿ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಇದೇ ವೇಳೆ, ದ.ಕ. ಜಿಲ್ಲಾಧಿಕಾರಿ ಆಗಿ ಜಿಪಂ ಸಿಇಓ ಡಾ.ಕುಮಾರ್ ಅವರಿಗೆ ಪ್ರಭಾರ ಚಾರ್ಜ್ ನೀಡಲಾಗಿದೆ.

ಕಳೆದ ಎರಡು ವರ್ಷಗಳಿಂದ ದ.ಕ. ಜಿಲ್ಲಾಧಿಕಾರಿಯಾಗಿದ್ದ ರಾಜೇಂದ್ರ ಕೆವಿ ಅವರು ಕೊರೊನಾ ಸಂದರ್ಭದಲ್ಲಿ ಉತ್ತಮವಾಗಿ ನಿಭಾಯಿಸಿದ್ದ ಹೆಗ್ಗಳಿಕೆ ಹೊಂದಿದ್ದರು. ಕಾನೂನು ಸುವ್ಯವಸ್ಥೆ ಸಮಸ್ಯೆ ಎದುರಾದ ವೇಳೆ ಸಮರ್ಥವಾಗಿ ನಿಭಾಯಿಸಿದ್ದರು. ಸ್ವತಃ ವೈದ್ಯರಾಗಿದ್ದ ಅವರು, ಕೊರೊನಾ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸಿಬಂದಿಗೆ ಸೂಕ್ತ ಮುನ್ನೆಚ್ಚರಿಕೆ ನೀಡಿ ಗಮನ ಸೆಳೆದಿದ್ದರು.
Dr Kumara is the new incharge deputy commissioner of Dakshina Kannada district replacing Dr K V Rajendra. Dr Kumar was Dakshina Kannada Zilla Panchayath CEO till date. Dr K V Rajendra has been transferred as the deputy commissioner of Mysuru.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm