ಬ್ರೇಕಿಂಗ್ ನ್ಯೂಸ್
11-10-20 03:13 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಅಕ್ರಮ ಗೋಸಾಗಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಶಾಸಕರ ಸೂಚನೆಯಂತೆ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಪೊಲೀಸ್ ಗಸ್ತು ಬಿಗಿಗೊಳಿಸಿದ್ದಾರೆ.
ಎರಡು ದಿನಗಳ ಹಿಂದೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಈ ಸೂಚನೆ ನೀಡಲಾಗಿದ್ದು, ಎಲ್ಲ ಆಯಕಟ್ಟಿನ ಪ್ರದೇಶಗಳಲ್ಲಿ ರಾತ್ರಿಯಿಂದ ಬೆಳಗ್ಗೆ ಏಳು ಗಂಟೆ ವರೆಗೆ ಪೋಸ್ಟಿಂಗ್ ಮಾಡುವಂತೆ ಸೂಚನೆ ನೀಡಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಕಾರು, ಟೆಂಪೋಗಳಲ್ಲಿ ತರುತ್ತಿರುವ ಬಗ್ಗೆ ಬಜರಂಗದಳ ನಾಯಕರು ಕೂಡ ಆಕ್ಷೇಪ ಎತ್ತಿದ್ದು, ಇದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಅನಾಹುತಕ್ಕೆ ಜಿಲ್ಲಾಡಳಿವೇ ಹೊಣೆ ಎಂದು ಎಚ್ಚರಿಕೆ ನೀಡಿದ್ದರು. ಒಂದೆಡೆ ಹಿಂದು ಸಂಘಟನೆಗಳ ಆಗ್ರಹ ಮತ್ತೊಂದೆಡೆ ಆಡಳಿತ ಪಕ್ಷದ ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ನೀಡಿದ ಸೂಚನೆಯಂತೆ ಪೊಲೀಸ್ ಕಮಿಷನರ್ ಬಿಗು ಪೋಸ್ಟಿಂಗ್ ಮಾಡಿದ್ದಾರೆ.
ಅದರಂತೆ, ಆಯಾ ಪೊಲೀಸ್ ಠಾಣೆ ವ್ಯಾಪ್ತಿಯ ಆಯಕಟ್ಟಿನ ಜಾಗಗಳಲ್ಲಿ ಎಂಟು ಕಡೆಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಮೂಡುಬಿದ್ರೆ, ಕಾವೂರು, ಕಂಕನಾಡಿ ಗ್ರಾಮಾಂತರ, ಕಂಕನಾಡಿ ನಗರ, ಪಣಂಬೂರು, ಬಜ್ಪೆ, ಮಂಗಳೂರು ನಗರದ ಕದ್ರಿ, ಪಾಂಡೇಶ್ವರ, ಉಳ್ಳಾಲ ಹೀಗೆ ಉತ್ತರ ಮತ್ತು ದಕ್ಷಿಣ ಎಸಿಪಿ ಉಪವಿಭಾಗದಲ್ಲಿ ಪೋಸ್ಟಿಂಗ್ ಹೆಚ್ಚಿಸಿದ್ದು, ಕಟ್ಟುನಿಟ್ಟಿನ ತಪಾಸಣೆ ಬಳಿಕವೇ ವಾಹನಗಳನ್ನು ಬಿಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ಠಾಣಾಧಿಕಾರಿಯವರು ಈ ಪೋಸ್ಟಿಂಗ್ ಮಾಡುವುದಕ್ಕೆ ಸಿಬಂದಿ ಕೊರತೆಯ ನೆಪ ಹೇಳಬಾರದು. ಆಯಾ ಭಾಗದಲ್ಲಿ ಸೂಕ್ತ ನಿಯೋಜನೆ ಮಾಡತಕ್ಕದ್ದು ಎಂದು ಪೊಲೀಸ್ ಕಮಿಷನರ್ ಆಯಾ ಠಾಣಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಿದ್ದಾರೆ.
In order to control cattle trafficking in Mangaluru, Police Commissioner Vikas Kumar orders to strengthen checkposts with much police personnel
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm