ಬ್ರೇಕಿಂಗ್ ನ್ಯೂಸ್
11-10-20 03:13 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಅಕ್ರಮ ಗೋಸಾಗಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಶಾಸಕರ ಸೂಚನೆಯಂತೆ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್ ಪೊಲೀಸ್ ಗಸ್ತು ಬಿಗಿಗೊಳಿಸಿದ್ದಾರೆ.
ಎರಡು ದಿನಗಳ ಹಿಂದೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಈ ಸೂಚನೆ ನೀಡಲಾಗಿದ್ದು, ಎಲ್ಲ ಆಯಕಟ್ಟಿನ ಪ್ರದೇಶಗಳಲ್ಲಿ ರಾತ್ರಿಯಿಂದ ಬೆಳಗ್ಗೆ ಏಳು ಗಂಟೆ ವರೆಗೆ ಪೋಸ್ಟಿಂಗ್ ಮಾಡುವಂತೆ ಸೂಚನೆ ನೀಡಿದ್ದಾರೆ. ಅಕ್ರಮವಾಗಿ ಗೋವುಗಳನ್ನು ಕಾರು, ಟೆಂಪೋಗಳಲ್ಲಿ ತರುತ್ತಿರುವ ಬಗ್ಗೆ ಬಜರಂಗದಳ ನಾಯಕರು ಕೂಡ ಆಕ್ಷೇಪ ಎತ್ತಿದ್ದು, ಇದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ಅನಾಹುತಕ್ಕೆ ಜಿಲ್ಲಾಡಳಿವೇ ಹೊಣೆ ಎಂದು ಎಚ್ಚರಿಕೆ ನೀಡಿದ್ದರು. ಒಂದೆಡೆ ಹಿಂದು ಸಂಘಟನೆಗಳ ಆಗ್ರಹ ಮತ್ತೊಂದೆಡೆ ಆಡಳಿತ ಪಕ್ಷದ ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ನೀಡಿದ ಸೂಚನೆಯಂತೆ ಪೊಲೀಸ್ ಕಮಿಷನರ್ ಬಿಗು ಪೋಸ್ಟಿಂಗ್ ಮಾಡಿದ್ದಾರೆ.


ಅದರಂತೆ, ಆಯಾ ಪೊಲೀಸ್ ಠಾಣೆ ವ್ಯಾಪ್ತಿಯ ಆಯಕಟ್ಟಿನ ಜಾಗಗಳಲ್ಲಿ ಎಂಟು ಕಡೆಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಮೂಡುಬಿದ್ರೆ, ಕಾವೂರು, ಕಂಕನಾಡಿ ಗ್ರಾಮಾಂತರ, ಕಂಕನಾಡಿ ನಗರ, ಪಣಂಬೂರು, ಬಜ್ಪೆ, ಮಂಗಳೂರು ನಗರದ ಕದ್ರಿ, ಪಾಂಡೇಶ್ವರ, ಉಳ್ಳಾಲ ಹೀಗೆ ಉತ್ತರ ಮತ್ತು ದಕ್ಷಿಣ ಎಸಿಪಿ ಉಪವಿಭಾಗದಲ್ಲಿ ಪೋಸ್ಟಿಂಗ್ ಹೆಚ್ಚಿಸಿದ್ದು, ಕಟ್ಟುನಿಟ್ಟಿನ ತಪಾಸಣೆ ಬಳಿಕವೇ ವಾಹನಗಳನ್ನು ಬಿಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ಠಾಣಾಧಿಕಾರಿಯವರು ಈ ಪೋಸ್ಟಿಂಗ್ ಮಾಡುವುದಕ್ಕೆ ಸಿಬಂದಿ ಕೊರತೆಯ ನೆಪ ಹೇಳಬಾರದು. ಆಯಾ ಭಾಗದಲ್ಲಿ ಸೂಕ್ತ ನಿಯೋಜನೆ ಮಾಡತಕ್ಕದ್ದು ಎಂದು ಪೊಲೀಸ್ ಕಮಿಷನರ್ ಆಯಾ ಠಾಣಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಿದ್ದಾರೆ.
In order to control cattle trafficking in Mangaluru, Police Commissioner Vikas Kumar orders to strengthen checkposts with much police personnel
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm