ಬ್ರೇಕಿಂಗ್ ನ್ಯೂಸ್
22-10-22 07:36 pm Mangalore Correspondent ಕರಾವಳಿ
ಮಂಗಳೂರು, ಅ.22: ಬಜ್ಪೆ ವಿಮಾನ ನಿಲ್ದಾಣದಿಂದ ಕೆಎಸ್ಸಾರ್ಟಿಸಿ ಬಸ್ ಸೌಲಭ್ಯ ಒದಗಿಸಬೇಕು ಅನ್ನುವುದು ಬಹುಕಾಲದ ಬೇಡಿಕೆ. ಈಗ ಈ ಬೇಡಿಕೆ ಈಡೇರುವ ಹಂತಕ್ಕೆ ಬಂದಿದ್ದು ವಿಮಾನ ನಿಲ್ದಾಣದಿಂದ ಮಂಗಳೂರು ನಗರ ಮತ್ತು ಉಡುಪಿ, ಮಣಿಪಾಲಕ್ಕೆ ನೇರ ಬಸ್ ವ್ಯವಸ್ಥೆ ಏರ್ಪಡಿಸಲು ಸಾರಿಗೆ ಪ್ರಾಧಿಕಾರ ಒಪ್ಪಿಗೆ ನೀಡಿದೆ.
ಈ ಸಂಬಂಧ ಕೆಎಸ್ಸಾರ್ಟಿಸಿ, ವಿಮಾನ ನಿಲ್ದಾಣ ಅಧಿಕಾರಿಗಳು ಮತ್ತು ಆರ್ ಟಿಓ ಅಧಿಕಾರಿಗಳು ಚರ್ಚೆ ನಡೆಸಿದ್ದು, ಅಂತಿಮ ನಿರ್ಧಾರಕ್ಕೆ ಬಂದಿದ್ದಾರೆ. ಎಲ್ಲವೂ ಅಂದ್ಕೊಂಡಂತೆ ಆದಲ್ಲಿ ಅ.27ರ ಬಳಿಕ ಕೆಎಸ್ಸಾರ್ಟಿಸಿ ಬಸ್ ವ್ಯವಸ್ಥೆ ಆರಂಭಗೊಳ್ಳಲಿದೆ ಎನ್ನುವ ಮಾಹಿತಿಗಳಿವೆ.
ಅಲ್ಲಿನ ಕಾರು ಚಾಲಕರ ವಸೂಲಾತಿ, ಹೆಚ್ಚಿನ ದರ ವಸೂಲಿಯಿಂದಾಗಿ ಬಸ್ ವ್ಯವಸ್ಥೆ ಮಾಡಬೇಕೆಂದು ಜನರು ಒತ್ತಾಯ ಮಾಡಿದ್ದರು. ಈ ಹಿಂದೆ ಒಮ್ಮೆ ವಿಮಾನ ನಿಲ್ದಾಣದಿಂದ ಬಸ್ ವ್ಯವಸ್ಥೆ ಮಾಡಲಾಗಿತ್ತು. ಆದರೆ ಬಸ್ಸಿಗೆ ಜನ ಬರುವುದಿಲ್ಲ, ಕಲೆಕ್ಷನ್ ಇಲ್ಲವೆಂದು ಸಾರಿಗೆ ಬಸ್ ನಿಲ್ಲಿಸಲಾಗಿತ್ತು. ಇತ್ತೀಚೆಗೆ ಜನರ ಒತ್ತಾಯಕ್ಕೆ ಮಣಿದು ಸಾರಿಗೆ ಸಚಿವ ಶ್ರೀರಾಮುಲು ಬಸ್ ಓಡಿಸುವ ಬಗ್ಗೆ ಭರವಸೆ ನೀಡಿದ್ದರು. ಅಲ್ಲದೆ, ಮೈಸೂರು ಡಿಪೋದಿಂದ ನಾಲ್ಕು ವೋಲ್ವೋ ಬಸ್ ಗಳನ್ನು ಮಂಗಳೂರು ಡಿಪೋಗೆ ಕಳಿಸಿಕೊಟ್ಟಿದ್ದರು. ಆದರೆ ಮಂಗಳೂರು ಆರ್ ಟಿಓ ಅಧಿಕಾರಿಗಳು ಅನುಮತಿ ನೀಡದ ಕಾರಣ ಬಸ್ ವ್ಯವಸ್ಥೆ ಆರಂಭ ಆಗಿರಲಿಲ್ಲ.
KSRTC bus service that connects international airport in the city from Mangaluru and Manipal is expected to begin on October 27.Officials of KSRTC, RTO and airport authority have held talks in this regard. Excepting last minute changes, the service is scheduled to start on October 27.Demand for bus transport to international airport is long standing one. Though bus service started many years ago, it was dropped giving loss of revenue as the reason. Few months ago, transport minister Sriramulu had instructed to provide bus service as per demand.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm