ಬ್ರೇಕಿಂಗ್ ನ್ಯೂಸ್
22-10-22 07:36 pm Mangalore Correspondent ಕರಾವಳಿ
ಮಂಗಳೂರು, ಅ.22: ಬಜ್ಪೆ ವಿಮಾನ ನಿಲ್ದಾಣದಿಂದ ಕೆಎಸ್ಸಾರ್ಟಿಸಿ ಬಸ್ ಸೌಲಭ್ಯ ಒದಗಿಸಬೇಕು ಅನ್ನುವುದು ಬಹುಕಾಲದ ಬೇಡಿಕೆ. ಈಗ ಈ ಬೇಡಿಕೆ ಈಡೇರುವ ಹಂತಕ್ಕೆ ಬಂದಿದ್ದು ವಿಮಾನ ನಿಲ್ದಾಣದಿಂದ ಮಂಗಳೂರು ನಗರ ಮತ್ತು ಉಡುಪಿ, ಮಣಿಪಾಲಕ್ಕೆ ನೇರ ಬಸ್ ವ್ಯವಸ್ಥೆ ಏರ್ಪಡಿಸಲು ಸಾರಿಗೆ ಪ್ರಾಧಿಕಾರ ಒಪ್ಪಿಗೆ ನೀಡಿದೆ.
ಈ ಸಂಬಂಧ ಕೆಎಸ್ಸಾರ್ಟಿಸಿ, ವಿಮಾನ ನಿಲ್ದಾಣ ಅಧಿಕಾರಿಗಳು ಮತ್ತು ಆರ್ ಟಿಓ ಅಧಿಕಾರಿಗಳು ಚರ್ಚೆ ನಡೆಸಿದ್ದು, ಅಂತಿಮ ನಿರ್ಧಾರಕ್ಕೆ ಬಂದಿದ್ದಾರೆ. ಎಲ್ಲವೂ ಅಂದ್ಕೊಂಡಂತೆ ಆದಲ್ಲಿ ಅ.27ರ ಬಳಿಕ ಕೆಎಸ್ಸಾರ್ಟಿಸಿ ಬಸ್ ವ್ಯವಸ್ಥೆ ಆರಂಭಗೊಳ್ಳಲಿದೆ ಎನ್ನುವ ಮಾಹಿತಿಗಳಿವೆ.
ಅಲ್ಲಿನ ಕಾರು ಚಾಲಕರ ವಸೂಲಾತಿ, ಹೆಚ್ಚಿನ ದರ ವಸೂಲಿಯಿಂದಾಗಿ ಬಸ್ ವ್ಯವಸ್ಥೆ ಮಾಡಬೇಕೆಂದು ಜನರು ಒತ್ತಾಯ ಮಾಡಿದ್ದರು. ಈ ಹಿಂದೆ ಒಮ್ಮೆ ವಿಮಾನ ನಿಲ್ದಾಣದಿಂದ ಬಸ್ ವ್ಯವಸ್ಥೆ ಮಾಡಲಾಗಿತ್ತು. ಆದರೆ ಬಸ್ಸಿಗೆ ಜನ ಬರುವುದಿಲ್ಲ, ಕಲೆಕ್ಷನ್ ಇಲ್ಲವೆಂದು ಸಾರಿಗೆ ಬಸ್ ನಿಲ್ಲಿಸಲಾಗಿತ್ತು. ಇತ್ತೀಚೆಗೆ ಜನರ ಒತ್ತಾಯಕ್ಕೆ ಮಣಿದು ಸಾರಿಗೆ ಸಚಿವ ಶ್ರೀರಾಮುಲು ಬಸ್ ಓಡಿಸುವ ಬಗ್ಗೆ ಭರವಸೆ ನೀಡಿದ್ದರು. ಅಲ್ಲದೆ, ಮೈಸೂರು ಡಿಪೋದಿಂದ ನಾಲ್ಕು ವೋಲ್ವೋ ಬಸ್ ಗಳನ್ನು ಮಂಗಳೂರು ಡಿಪೋಗೆ ಕಳಿಸಿಕೊಟ್ಟಿದ್ದರು. ಆದರೆ ಮಂಗಳೂರು ಆರ್ ಟಿಓ ಅಧಿಕಾರಿಗಳು ಅನುಮತಿ ನೀಡದ ಕಾರಣ ಬಸ್ ವ್ಯವಸ್ಥೆ ಆರಂಭ ಆಗಿರಲಿಲ್ಲ.
KSRTC bus service that connects international airport in the city from Mangaluru and Manipal is expected to begin on October 27.Officials of KSRTC, RTO and airport authority have held talks in this regard. Excepting last minute changes, the service is scheduled to start on October 27.Demand for bus transport to international airport is long standing one. Though bus service started many years ago, it was dropped giving loss of revenue as the reason. Few months ago, transport minister Sriramulu had instructed to provide bus service as per demand.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm