ಬ್ರೇಕಿಂಗ್ ನ್ಯೂಸ್
26-10-22 10:41 pm Mangalore Correspondent ಕರಾವಳಿ
ಮಂಗಳೂರು, ಅ.26 : ಕಂಕನಾಡಿ ಬಳಿಯ ಜೆಪ್ಪು ಬಪ್ಪಾಲ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ ಮಾಡಿದ್ದಾರೆ ಎನ್ನುವ ವದಂತಿ ಹರಡಿತ್ತು. ಬಳಿಕ ಪೊಲೀಸರು ಚೆಕ್ ಮಾಡಿದಾಗ, ಫುಡ್ ಪಾಯ್ಸನ್ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವುದು ತಿಳಿದುಬಂತು.
ಜೆಪ್ಪು ಬಪ್ಪಾಲ್ ನಿವಾಸಿ ಅರವಿಂದ ರಾವ್ (52), ಅವರ ಪತ್ನಿ ಪ್ರಭಾವತಿ (45), ಮಕ್ಕಳಾದ ಸೌರಭ್(20) ಮತ್ತು ಪ್ರತೀಕ್ (18) ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ಬೆಳಗ್ಗೆ ಅವರು ಮನೆಯಲ್ಲಿ ಎದ್ದಿರಲಿಲ್ಲ. ಬೆಳಗ್ಗೆ ಬಾಗಿಲು ತೆಗೆಯದೇ ಇರುವುದನ್ನು ಗಮನಿಸಿದ ಸಂಬಂಧಿಕರು ಒಡೆದು ನೋಡಿದಾಗ ನಾಲ್ವರು ಕೂಡ ವಾಂತಿ ಮಾಡಿದ್ದು ಕಂಡುಬಂದಿದೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇವರು ನಿನ್ನೆ ರಾತ್ರಿ ಹೆಸರು ಬೇಳೆ ಹಾಗೂ ಐಸ್ ಕ್ರೀಂ ತಿಂದು ಮಲಗಿದ್ದಾರೆ ಎನ್ನಲಾಗಿದ್ದು ಅದು ಫುಡ್ ಪಾಯ್ಸನ್ ಆಗಿರುವುದಾಗಿ ನಂಬಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು ನಾಲ್ವರು ಕೂಡ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಈ ಘಟನೆ ಮಾತ್ರ ನಾಲ್ವರು ಆತ್ಮಹತ್ಯೆ ಯತ್ನ ಎಂದೇ ಸುದ್ದಿ ಹಬ್ಬುವಂತಾಗಿತ್ತು. ಮನೆಯಲ್ಲಿ ವಾಂತಿ ಮಾಡಿ ಬಿದ್ದುಕೊಂಡಿದ್ದವರನ್ನು ಸ್ಥಳೀಯರು ಸೇರಿ ಆಸ್ಪತ್ರೆಗೆ ಒಯ್ದಿದ್ದರಿಂದ ಅಂತಹ ಸಂಶಯ ಬರುವಂತಾಗಿತ್ತು. ಈ ಬಗ್ಗೆ ಅವರಲ್ಲಿ ವೈದ್ಯರು ಪ್ರಶ್ನೆ ಮಾಡಿದಾಗ, ಯಾವುದೇ ವಿಷಕಾರಿ ವಸ್ತು ತಿಂದಿಲ್ಲ ಎಂದಿದ್ದಾರೆ.
In a bizarre case, what was presumed to be a mass suicide attempt by a family of four turned out to be an instance of food poisoning.
16-05-24 10:37 pm
HK News Desk
Hassan News, Drowning: ಹಾಸನ ; ಕೆರೆಯಲ್ಲಿ ಈಜಲು...
16-05-24 07:17 pm
Anjali Murder, Hubballi Neha father donates 1...
16-05-24 06:02 pm
Gym trainer, suicide, Crime: ವಿಡಿಯೋ ಕಾಲ್ ನಲ್ಲ...
16-05-24 12:22 pm
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ಸಿ...
16-05-24 12:11 am
16-05-24 04:30 pm
HK News Desk
PM Modi, Hindu-Muslim: ನಾನೆಂದಿಗೂ ಹಿಂದು- ಮುಸ್ಲ...
15-05-24 02:05 pm
Dog kills 5 Month Old Baby in Hyderabad: ಐದು...
14-05-24 07:21 pm
PM narendra modi in varanasi: ಮೋದಿಯಿಂದ ಗಂಗೆಗೆ...
14-05-24 05:40 pm
Couple Caught Kissing in Odisha: ಕಿಕ್ಕಿರಿದು ತ...
14-05-24 04:09 pm
16-05-24 09:59 pm
Mangalore Correspondent
Mangalore NIA, Terror, Ammar Abdul Rahiman, I...
16-05-24 05:38 pm
Mangalore accident, Kallapu: ಹೆದ್ದಾರಿ ಕ್ರಾಸ್...
16-05-24 02:48 pm
Puttur News, Hospital: ಜ್ವರ ಎಂದು ದಾಖಲಾಗಿದ್ದ ವ...
16-05-24 12:37 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ ; ತೋಟಕ್ಕೆ ತೆ...
16-05-24 12:02 am
16-05-24 10:23 pm
Mangalore Correspondent
Mangalore News, Harekala sand mining, crime:...
16-05-24 09:50 pm
ನಾಯಿ ಜೊತೆ ವಾಕಿಂಗ್ ತೆರಳಿದ್ದಾಗ ದೊಣ್ಣೆಯಲ್ಲಿ ಯದ್ವ...
16-05-24 09:31 pm
International espionage case, NIA : ಇಸ್ರೇಲ್ ದ...
16-05-24 06:32 pm
Hubballi Anjali Murder, police inspector Chik...
16-05-24 01:42 pm