ಬ್ರೇಕಿಂಗ್ ನ್ಯೂಸ್
26-10-22 10:41 pm Mangalore Correspondent ಕರಾವಳಿ
ಮಂಗಳೂರು, ಅ.26 : ಕಂಕನಾಡಿ ಬಳಿಯ ಜೆಪ್ಪು ಬಪ್ಪಾಲ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ ಮಾಡಿದ್ದಾರೆ ಎನ್ನುವ ವದಂತಿ ಹರಡಿತ್ತು. ಬಳಿಕ ಪೊಲೀಸರು ಚೆಕ್ ಮಾಡಿದಾಗ, ಫುಡ್ ಪಾಯ್ಸನ್ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವುದು ತಿಳಿದುಬಂತು.
ಜೆಪ್ಪು ಬಪ್ಪಾಲ್ ನಿವಾಸಿ ಅರವಿಂದ ರಾವ್ (52), ಅವರ ಪತ್ನಿ ಪ್ರಭಾವತಿ (45), ಮಕ್ಕಳಾದ ಸೌರಭ್(20) ಮತ್ತು ಪ್ರತೀಕ್ (18) ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ಬೆಳಗ್ಗೆ ಅವರು ಮನೆಯಲ್ಲಿ ಎದ್ದಿರಲಿಲ್ಲ. ಬೆಳಗ್ಗೆ ಬಾಗಿಲು ತೆಗೆಯದೇ ಇರುವುದನ್ನು ಗಮನಿಸಿದ ಸಂಬಂಧಿಕರು ಒಡೆದು ನೋಡಿದಾಗ ನಾಲ್ವರು ಕೂಡ ವಾಂತಿ ಮಾಡಿದ್ದು ಕಂಡುಬಂದಿದೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇವರು ನಿನ್ನೆ ರಾತ್ರಿ ಹೆಸರು ಬೇಳೆ ಹಾಗೂ ಐಸ್ ಕ್ರೀಂ ತಿಂದು ಮಲಗಿದ್ದಾರೆ ಎನ್ನಲಾಗಿದ್ದು ಅದು ಫುಡ್ ಪಾಯ್ಸನ್ ಆಗಿರುವುದಾಗಿ ನಂಬಲಾಗಿದೆ. ವೈದ್ಯರು ಚಿಕಿತ್ಸೆ ನೀಡಿದ್ದು ನಾಲ್ವರು ಕೂಡ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಈ ಘಟನೆ ಮಾತ್ರ ನಾಲ್ವರು ಆತ್ಮಹತ್ಯೆ ಯತ್ನ ಎಂದೇ ಸುದ್ದಿ ಹಬ್ಬುವಂತಾಗಿತ್ತು. ಮನೆಯಲ್ಲಿ ವಾಂತಿ ಮಾಡಿ ಬಿದ್ದುಕೊಂಡಿದ್ದವರನ್ನು ಸ್ಥಳೀಯರು ಸೇರಿ ಆಸ್ಪತ್ರೆಗೆ ಒಯ್ದಿದ್ದರಿಂದ ಅಂತಹ ಸಂಶಯ ಬರುವಂತಾಗಿತ್ತು. ಈ ಬಗ್ಗೆ ಅವರಲ್ಲಿ ವೈದ್ಯರು ಪ್ರಶ್ನೆ ಮಾಡಿದಾಗ, ಯಾವುದೇ ವಿಷಕಾರಿ ವಸ್ತು ತಿಂದಿಲ್ಲ ಎಂದಿದ್ದಾರೆ.
In a bizarre case, what was presumed to be a mass suicide attempt by a family of four turned out to be an instance of food poisoning.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm