ಬ್ರೇಕಿಂಗ್ ನ್ಯೂಸ್
11-10-20 07:15 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 11: ಮೂಡುಬಿದ್ರೆಯ ಶಿರ್ತಾಡಿಯಲ್ಲಿ ಇಂದು ಬೆಳಗ್ಗೆ ನಡೆದ ಗೋಕಳ್ಳರ ತಂಡದ ಮೇಲಿನ ಪೊಲೀಸ್ ಫೈರಿಂಗ್ ಅನ್ನು ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಸಮರ್ಥಿಸಿಕೊಂಡಿದ್ದಾರೆ.
ಮೂಡಬಿದ್ರಿ ಪೊಲೀಸರ ಕೆಲಸ ಅಭಿನಂದನಿಸುವಂಥದ್ದು. ಗೋಕಳ್ಳರ ವಿರುದ್ಧ ನಿಜಕ್ಕೂ ಕಠಿಣ ಕ್ರಮದ ಅಗತ್ಯವಿದೆ. ಹಿಂದೆಯೂ ನಾವು ಈ ಬಗ್ಗೆ ಸರಕಾರವನ್ನ ಒತ್ತಾಯಿಸಿದ್ದೆವು. ಗೃಹ ಸಚಿವರಿಗೂ ಈ ಕುರಿತು ಮನವಿ ನೀಡಿದ್ದು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದೇನೆ ಎಂದು ಉಮಾನಾಥ ಕೋಟ್ಯಾನ್ ತಿಳಿಸಿದ್ದಾರೆ.

ಹಟ್ಟಿಗೆ ನುಗ್ಗಿ ಗೋವುಗಳನ್ನು ಕದ್ದುಕೊಂಡು ಹೋಗುವ ಕೃತ್ಯ ನಡೆಯುತ್ತಿದೆ. ರಿಟ್ಸ್, ಸ್ವಿಫ್ಟ್ ಕಾರಿನಲ್ಲಿ ಆರೇಳು ದನಗಳನ್ನು ತುಂಬಿಸಿಕೊಂಡು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದಾರೆ. ಗೋವು ಬಡ ರೈತರ ಪಾಲಿಗೆ ಕಾಮಧೇನು ಇದ್ದಂತೆ. ನಾಲ್ಕು ದನಗಳನ್ನು ಸಾಕಿ ಅದರಿಂದ ಬರುವ ಹಣದಲ್ಲಿ ಜೀವನ ಸಾಗಿಸುವ ರೈತರಿದ್ದಾರೆ. ಇಂಥ ಸಂದರ್ಭದಲ್ಲಿ ಗೋಕಳ್ಳರು ಹಟ್ಟಿಗೆ ನುಗ್ಗಿ ಗೋವುಗಳನ್ನು ಕದ್ದು ಸಾಗಿಸುವುದನ್ನು ಸಹಿಸಲಾಗದು. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮೂಡುಬಿದ್ರೆ ಪೊಲೀಸರಿಗೆ ಸೂಚನೆ ನೀಡಿದ್ದೆ.
ಇಂದು ಬೆಳಗ್ಗೆ ಪೊಲೀಸರು ನಿಲ್ಲಿಸಲು ಸೂಚನೆ ನೀಡಿದಾಗ ಲೆಕ್ಕಿಸದೆ ಪರಾರಿಯಾದ ಗೋಕಳ್ಳರ ಕಾರಿನ ಮೇಲೆ ಗುಂಡು ಹಾರಿಸಿದ್ದು ಸೂಕ್ತ ಕ್ರಮ. ಆರೋಪಿಗಳು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಅದರಲ್ಲಿದ್ದ ಆರೇಳು ದನಗಳು ಮತ್ತು ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಎಲ್ಲೆಡೆ ಕಾರ್ಯಾಚರಣೆ ನಡೆಸಿ ಗೋಕಳ್ಳನ್ನು ಬಂಧಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಒತ್ತಾಯಿಸುತ್ತೇನೆ ಎಂದು ಶಾಸಕ ಕೋಟ್ಯಾನ್ ಹೇಳಿದ್ದಾರೆ.
Moodbidri MLA Umanath Kotain applauds the work done by Moodbidre police and protecting the illegally transported cattle in the car. I have ordered the cops to take stringent action against illegal cattle traffickers he added.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm