ಬ್ರೇಕಿಂಗ್ ನ್ಯೂಸ್
11-10-20 09:12 pm Mangaluru Correspondent ಕರಾವಳಿ
ಉಳ್ಳಾಲ, ಅಕ್ಟೋಬರ್ 11: ಹಥ್ರಾಸ್ ಅತ್ಯಾಚಾರ ಪ್ರಕರಣ ವಿರೋಧಿಸಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇತ್ತೀಚೆಗೆ ತೊಕ್ಕೊಟ್ಟಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ ಹಿಂದು ಜಾಗರಣಾ ವೇದಿಕೆ ಉಳ್ಳಾಲ ಪ್ರಖಂಡವು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಸನಾತನ ಹಿಂದು ಸಮಾಜದ ಧಾರ್ಮಿಕ ಗುರುಗಳು, ಶ್ರದ್ಧೆಯ ಪೂಜ್ಯ ಸಂತರು ಆದ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆಥಿತ್ಯನಾಥ್ ವಿರುದ್ಧ ಅವಹೇಳನಕಾರಿ ಭಾಷಣ ಮತ್ತು ಬೆದರಿಕೆ ಒಡ್ಡಿ ಮಾತನಾಡಿದರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಯೋಗಿ ಆದಿತ್ಯನಾಥರು ಖಾವಿ ಧರಿಸಲು ಅಯೋಗ್ಯರು, ಅವರು ಮಂಗಳೂರಿಗೆ ಬಂದರೆ ಮಸಿ ಬಳಿಯುವುದಾಗಿ ಮಿಥುನ್ ರೈ ಹೇಳಿಕೆ ನೀಡಿದ್ದು ಖಂಡನೀಯ. ಇಂತಹ ಹೇಳಿಕೆಗಳು ಜಾತಿ, ಧರ್ಮಗಳ ನಡುವೆ ಘರ್ಷಣೆಗೆ ಕಾರಣವಾಗುತ್ತದೆಂದು ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಕಾರ್ಯದರ್ಶಿ ಪ್ರಕಾಶ್ ಕುಂಪಲ ದೂರಿದ್ದಾರೆ.
ಹಿಂ.ಜಾ.ವೇ. ಮುಖಂಡರಾದ ಚರಣ್ ಕುತ್ತಾರ್, ಮಹೇಶ್ ಪಜೀರ್, ವಕೀಲರಾದ ಹರ್ಷಿತ್ ಜೊತೆಯಲ್ಲಿದ್ದರು.
Ullal Hindu Jagran Vedike activist file complaint on Youth Congress leader Mithun Rai for defamatory speech against UP chief minister Yogi Adityanath.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm