ಬ್ರೇಕಿಂಗ್ ನ್ಯೂಸ್
11-10-20 10:22 pm Mangaluru Correspondent ಕರಾವಳಿ
ಮೂಡುಬಿದಿರೆ, ಅಕ್ಟೋಬರ್ ರ್ 11: ಕೊರೊನಾ ಭಯವೋ ಏನೋ.. ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಶವ ಹೊರತೆಗೆಯಲು ಸ್ಥಳೀಯರು ಯಾರೂ ಮುಂದಾಗದೇ ಇದ್ದಾಗ ಮೂಡುಬಿದ್ರೆ ಇನ್ಸ್ ಪೆಕ್ಟರ್ ಸ್ವತಃ ಬಾವಿಗಿಳಿದು ಶವ ಮೇಲಕ್ಕೆತ್ತಿ ಮಾದರಿಯಾದ ಘಟನೆ ನಡೆದಿದೆ.
ಮೂಡುಬಿದ್ರೆಯ ಕಡಂದಲೆ ಗ್ರಾಮದ ಉಮನಪಾಲು ಎಂಬಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಶವ ತೆಗೆಯಲು ಬಾವಿಗೆ ಯಾರೂ ಇಳಿಯದಿದ್ದಾಗ, ಮೂಡುಬಿದಿರೆ ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ಬಾವಿಗಿಳಿದಿದ್ದು ಬಾವಿಯಿಂದ ಶವ ಹೊರ ತೆಗೆದಿದ್ದಾರೆ.


ವಿಜಯ ಕರ್ಕೇರ (47) ಮೃತ ವ್ಯಕ್ತಿ. ಕಳೆದ 3-4 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿಜಯ ಕರ್ಕೇರ ಮನೆಯಲ್ಲಿ ಕಾಣದಿದ್ದಾಗ, ಮನೆಯವರು ಹುಡುಕಾಡಿದ್ದಾರೆ. ಬಾವಿಯ ಬಳಿ ವಿಜಯ ಅವರಿಗೆ ಸೇರಿದ ಬಟ್ಟೆ ಕಂಡುಬಂದಿದ್ದು, ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.
ವಿಜಯ್ ಸಹೋದರ ಉದಯ ಪೂಜಾರಿ ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ನಿರೀಕ್ಷ ಬಿ.ಎಸ್.ದಿನೇಶ್ ಕುಮಾರ್ ಬಾವಿಗಿಳಿದು ಶವವನ್ನು ಮೇಲಕ್ಕೆ ಎತ್ತಲು ಸಹಾಯ ಮಾಡಿದ್ದಾರೆ. ಸಿಬ್ಬಂದಿಗಳು ಹಾಗೂ ಸ್ಥಳೀಯರು ಸಹಕರಿಸಿದ್ದಾರೆ.
Moodbidri Police inspector Dinesh Kumar gets down into well to lift the dead body of a suicide victim. His social work has gone viral on social media and has become the talk of the town.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm