ಬ್ರೇಕಿಂಗ್ ನ್ಯೂಸ್
11-10-20 10:22 pm Mangaluru Correspondent ಕರಾವಳಿ
ಮೂಡುಬಿದಿರೆ, ಅಕ್ಟೋಬರ್ ರ್ 11: ಕೊರೊನಾ ಭಯವೋ ಏನೋ.. ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಶವ ಹೊರತೆಗೆಯಲು ಸ್ಥಳೀಯರು ಯಾರೂ ಮುಂದಾಗದೇ ಇದ್ದಾಗ ಮೂಡುಬಿದ್ರೆ ಇನ್ಸ್ ಪೆಕ್ಟರ್ ಸ್ವತಃ ಬಾವಿಗಿಳಿದು ಶವ ಮೇಲಕ್ಕೆತ್ತಿ ಮಾದರಿಯಾದ ಘಟನೆ ನಡೆದಿದೆ.
ಮೂಡುಬಿದ್ರೆಯ ಕಡಂದಲೆ ಗ್ರಾಮದ ಉಮನಪಾಲು ಎಂಬಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಶವ ತೆಗೆಯಲು ಬಾವಿಗೆ ಯಾರೂ ಇಳಿಯದಿದ್ದಾಗ, ಮೂಡುಬಿದಿರೆ ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ಬಾವಿಗಿಳಿದಿದ್ದು ಬಾವಿಯಿಂದ ಶವ ಹೊರ ತೆಗೆದಿದ್ದಾರೆ.


ವಿಜಯ ಕರ್ಕೇರ (47) ಮೃತ ವ್ಯಕ್ತಿ. ಕಳೆದ 3-4 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿಜಯ ಕರ್ಕೇರ ಮನೆಯಲ್ಲಿ ಕಾಣದಿದ್ದಾಗ, ಮನೆಯವರು ಹುಡುಕಾಡಿದ್ದಾರೆ. ಬಾವಿಯ ಬಳಿ ವಿಜಯ ಅವರಿಗೆ ಸೇರಿದ ಬಟ್ಟೆ ಕಂಡುಬಂದಿದ್ದು, ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.
ವಿಜಯ್ ಸಹೋದರ ಉದಯ ಪೂಜಾರಿ ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ನಿರೀಕ್ಷ ಬಿ.ಎಸ್.ದಿನೇಶ್ ಕುಮಾರ್ ಬಾವಿಗಿಳಿದು ಶವವನ್ನು ಮೇಲಕ್ಕೆ ಎತ್ತಲು ಸಹಾಯ ಮಾಡಿದ್ದಾರೆ. ಸಿಬ್ಬಂದಿಗಳು ಹಾಗೂ ಸ್ಥಳೀಯರು ಸಹಕರಿಸಿದ್ದಾರೆ.
Moodbidri Police inspector Dinesh Kumar gets down into well to lift the dead body of a suicide victim. His social work has gone viral on social media and has become the talk of the town.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm