ಬ್ರೇಕಿಂಗ್ ನ್ಯೂಸ್
11-10-20 10:22 pm Mangaluru Correspondent ಕರಾವಳಿ
ಮೂಡುಬಿದಿರೆ, ಅಕ್ಟೋಬರ್ ರ್ 11: ಕೊರೊನಾ ಭಯವೋ ಏನೋ.. ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಶವ ಹೊರತೆಗೆಯಲು ಸ್ಥಳೀಯರು ಯಾರೂ ಮುಂದಾಗದೇ ಇದ್ದಾಗ ಮೂಡುಬಿದ್ರೆ ಇನ್ಸ್ ಪೆಕ್ಟರ್ ಸ್ವತಃ ಬಾವಿಗಿಳಿದು ಶವ ಮೇಲಕ್ಕೆತ್ತಿ ಮಾದರಿಯಾದ ಘಟನೆ ನಡೆದಿದೆ.
ಮೂಡುಬಿದ್ರೆಯ ಕಡಂದಲೆ ಗ್ರಾಮದ ಉಮನಪಾಲು ಎಂಬಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಶವ ತೆಗೆಯಲು ಬಾವಿಗೆ ಯಾರೂ ಇಳಿಯದಿದ್ದಾಗ, ಮೂಡುಬಿದಿರೆ ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ಬಾವಿಗಿಳಿದಿದ್ದು ಬಾವಿಯಿಂದ ಶವ ಹೊರ ತೆಗೆದಿದ್ದಾರೆ.
ವಿಜಯ ಕರ್ಕೇರ (47) ಮೃತ ವ್ಯಕ್ತಿ. ಕಳೆದ 3-4 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿಜಯ ಕರ್ಕೇರ ಮನೆಯಲ್ಲಿ ಕಾಣದಿದ್ದಾಗ, ಮನೆಯವರು ಹುಡುಕಾಡಿದ್ದಾರೆ. ಬಾವಿಯ ಬಳಿ ವಿಜಯ ಅವರಿಗೆ ಸೇರಿದ ಬಟ್ಟೆ ಕಂಡುಬಂದಿದ್ದು, ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.
ವಿಜಯ್ ಸಹೋದರ ಉದಯ ಪೂಜಾರಿ ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ನಿರೀಕ್ಷ ಬಿ.ಎಸ್.ದಿನೇಶ್ ಕುಮಾರ್ ಬಾವಿಗಿಳಿದು ಶವವನ್ನು ಮೇಲಕ್ಕೆ ಎತ್ತಲು ಸಹಾಯ ಮಾಡಿದ್ದಾರೆ. ಸಿಬ್ಬಂದಿಗಳು ಹಾಗೂ ಸ್ಥಳೀಯರು ಸಹಕರಿಸಿದ್ದಾರೆ.
Moodbidri Police inspector Dinesh Kumar gets down into well to lift the dead body of a suicide victim. His social work has gone viral on social media and has become the talk of the town.
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
07-06-25 05:37 pm
Mangalore Correspondent
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm