ಬ್ರೇಕಿಂಗ್ ನ್ಯೂಸ್
28-10-22 11:02 pm Mangalore Correspondent ಕರಾವಳಿ
ಮಂಗಳೂರು, ಅ.29 : ಸುರತ್ಕಲ್ ಟೋಲ್ಗೇಟ್ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ್ದ ಆರೋಪಿ ಕೆ.ಆರ್. ಶೆಟ್ಟಿಗೆ ನ್ಯಾಯಾಲಯ ಜಾಮೀನು ನಿರಾಕರಣೆ ಮಾಡಿದೆ.
ಶುಕ್ರವಾರ ಆರೋಪಿಯನ್ನು ಮೂರನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನ ವಿಧಿಸಿದೆ.
ಪ್ರತಿಭಾ ಕುಳಾಯಿ ರಸ್ತೆಯಲ್ಲಿ ಮಲಗಿ ಪ್ರತಿಭಟನೆ ನಡೆಸಿದ ವಿಡಿಯೋ ಬಗ್ಗೆ ಅವಹೇಳನ ಮಾಡಿದ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶ್ಯಾಮಸುದರ್ಶನ ಭಟ್ ಮತ್ತು ಕೆ.ಆರ್ ಶೆಟ್ಟಿ ವಿರುದ್ಧ ಕೇಸು ದಾಖಲಾಗಿತ್ತು. ಆರೋಪಿ ಕೆ.ಆರ್. ಶೆಟ್ಟಿ ಗುರುವಾರ ವಕೀಲರ ಮೂಲಕ ಮಂಗಳೂರಿನ ನ್ಯಾಯಾಲಯಕ್ಕೆ ಶರಣಾಗಿದ್ದ. ಆದರೆ ನ್ಯಾಯಾಲಯವು ಆರೋಪಿಯನ್ನು ಒಂದು ದಿನದ ಪೊಲೀಸ್ ಕಸ್ಟಡಿಗೆ ನೀಡಿತ್ತು. ಶುಕ್ರವಾರ ಪೊಲೀಸರು ಆರೋಪಿಯನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜಾಮೀನು ನಿರಾಕರಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ. ಆತನನ್ನು ಪೊಲೀಸರು ಜೈಲಿಗೆ ಹಾಕಿದ್ದಾರೆ. ಇದೇ ವೇಳೆ, ಇನ್ನೊಬ್ಬ ಆರೋಪಿ ಶ್ಯಾಮಸುದರ್ಶನ ಭಟ್ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದು ನಿರೀಕ್ಷಣಾ ಜಾಮೀನು ಪಡೆಯಲು ಯತ್ನಿಸುತ್ತಿದ್ದಾನೆ.
Mangalore Deformation post against Prathiba Prathibha Kulal in Surathkal toll matter, accused sent to jail after his bail plea was rejected by the court.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm