ಬ್ರೇಕಿಂಗ್ ನ್ಯೂಸ್
30-10-22 10:34 pm HK News Desk ಕರಾವಳಿ
ಚಿತ್ರದುರ್ಗ, ಅ.30:ಭಗತ್ ಸಿಂಗ್ ನಾಟಕದಲ್ಲಿ ನೇಣು ಕಂಬಕ್ಕೇರುವ ಪಾತ್ರದ ರಿಹರ್ಸಲ್ ಮಾಡಲು ಹೋದ ಬಾಲಕನೊಬ್ಬ ಅಭ್ಯಾಸ ಮಾಡುತ್ತಿರುವಾಗಲೇ ಅಚಾನಕ್ ನೇಣಿಗೆ ಕೊರಳೊಡ್ಡಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಮೃತ ಬಾಲಕನನ್ನು ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ಸಂಜಯ್ ಗೌಡ(12) ಎಂದು ಗುರುತಿಸಲಾಗಿದೆ.
ಎಸ್ಎಲ್ವಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ಸಂಜಯ್, ಭಗತ್ ಸಿಂಗ್ ಪಾತ್ರದಲ್ಲಿ ಅಭಿನಯಿಸಲು ಅಭ್ಯಾಸ ನಡೆಸುತ್ತಿದ್ದ. ಮನೆಗೆ ಬಂದ ಬಳಿಕವೂ ಶನಿವಾರ ಸಂಜೆ ರಿಹರ್ಸಲ್ಗೆ ಮುಂದಾಗಿದ್ದ ಸಂಜಯ್, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೂಲಿನ ಹಗ್ಗ ಬಿಗಿದು ಮಂಚದ ಮೇಲೆ ನಿಂತಿದ್ದಾನೆ. ಬಳಿಕ ತನ್ನ ಮುಖಕ್ಕೆ ಉಲ್ಲನ್ ಟೋಪಿ ಹಾಕಿಕೊಂಡು ಮಂಚದಿಂದ ಜಿಗಿದಿದ್ದಾನೆ. ಜಿಗಿದ ರಭಸಕ್ಕೆ ಸ್ಥಳದಲ್ಲಿಯೇ ಸಂಜಯ್ ಸಾವನ್ನಪ್ಪಿದ್ದಾನೆ.
ನಂತರ ಮನೆಗೆ ಬಂದ ಪೋಷಕರು ಮಗ ಫ್ಯಾನಿನಲ್ಲಿ ನೇತಾಡುತ್ತಿರುವುದನ್ನು ಕಂಡು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಬಾಲಕನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಈ ಸಂಬಂಧ ಚಿತ್ರದುರ್ಗ ಬಡಾವಣೆ ಠಾಣೆಗೆ ಸಂಜಯ್ ಪೋಷಕರು ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Chitradurga 12 year old commits suicide by trying to do like Bhagat Singh
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm