ಬ್ರೇಕಿಂಗ್ ನ್ಯೂಸ್
30-10-22 10:34 pm HK News Desk ಕರಾವಳಿ
ಚಿತ್ರದುರ್ಗ, ಅ.30:ಭಗತ್ ಸಿಂಗ್ ನಾಟಕದಲ್ಲಿ ನೇಣು ಕಂಬಕ್ಕೇರುವ ಪಾತ್ರದ ರಿಹರ್ಸಲ್ ಮಾಡಲು ಹೋದ ಬಾಲಕನೊಬ್ಬ ಅಭ್ಯಾಸ ಮಾಡುತ್ತಿರುವಾಗಲೇ ಅಚಾನಕ್ ನೇಣಿಗೆ ಕೊರಳೊಡ್ಡಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಮೃತ ಬಾಲಕನನ್ನು ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ಸಂಜಯ್ ಗೌಡ(12) ಎಂದು ಗುರುತಿಸಲಾಗಿದೆ.
ಎಸ್ಎಲ್ವಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ಸಂಜಯ್, ಭಗತ್ ಸಿಂಗ್ ಪಾತ್ರದಲ್ಲಿ ಅಭಿನಯಿಸಲು ಅಭ್ಯಾಸ ನಡೆಸುತ್ತಿದ್ದ. ಮನೆಗೆ ಬಂದ ಬಳಿಕವೂ ಶನಿವಾರ ಸಂಜೆ ರಿಹರ್ಸಲ್ಗೆ ಮುಂದಾಗಿದ್ದ ಸಂಜಯ್, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೂಲಿನ ಹಗ್ಗ ಬಿಗಿದು ಮಂಚದ ಮೇಲೆ ನಿಂತಿದ್ದಾನೆ. ಬಳಿಕ ತನ್ನ ಮುಖಕ್ಕೆ ಉಲ್ಲನ್ ಟೋಪಿ ಹಾಕಿಕೊಂಡು ಮಂಚದಿಂದ ಜಿಗಿದಿದ್ದಾನೆ. ಜಿಗಿದ ರಭಸಕ್ಕೆ ಸ್ಥಳದಲ್ಲಿಯೇ ಸಂಜಯ್ ಸಾವನ್ನಪ್ಪಿದ್ದಾನೆ.
ನಂತರ ಮನೆಗೆ ಬಂದ ಪೋಷಕರು ಮಗ ಫ್ಯಾನಿನಲ್ಲಿ ನೇತಾಡುತ್ತಿರುವುದನ್ನು ಕಂಡು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಬಾಲಕನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಈ ಸಂಬಂಧ ಚಿತ್ರದುರ್ಗ ಬಡಾವಣೆ ಠಾಣೆಗೆ ಸಂಜಯ್ ಪೋಷಕರು ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Chitradurga 12 year old commits suicide by trying to do like Bhagat Singh
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm