ಬ್ರೇಕಿಂಗ್ ನ್ಯೂಸ್
30-10-22 10:34 pm HK News Desk ಕರಾವಳಿ
ಚಿತ್ರದುರ್ಗ, ಅ.30:ಭಗತ್ ಸಿಂಗ್ ನಾಟಕದಲ್ಲಿ ನೇಣು ಕಂಬಕ್ಕೇರುವ ಪಾತ್ರದ ರಿಹರ್ಸಲ್ ಮಾಡಲು ಹೋದ ಬಾಲಕನೊಬ್ಬ ಅಭ್ಯಾಸ ಮಾಡುತ್ತಿರುವಾಗಲೇ ಅಚಾನಕ್ ನೇಣಿಗೆ ಕೊರಳೊಡ್ಡಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಮೃತ ಬಾಲಕನನ್ನು ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ಸಂಜಯ್ ಗೌಡ(12) ಎಂದು ಗುರುತಿಸಲಾಗಿದೆ.
ಎಸ್ಎಲ್ವಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ಸಂಜಯ್, ಭಗತ್ ಸಿಂಗ್ ಪಾತ್ರದಲ್ಲಿ ಅಭಿನಯಿಸಲು ಅಭ್ಯಾಸ ನಡೆಸುತ್ತಿದ್ದ. ಮನೆಗೆ ಬಂದ ಬಳಿಕವೂ ಶನಿವಾರ ಸಂಜೆ ರಿಹರ್ಸಲ್ಗೆ ಮುಂದಾಗಿದ್ದ ಸಂಜಯ್, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೂಲಿನ ಹಗ್ಗ ಬಿಗಿದು ಮಂಚದ ಮೇಲೆ ನಿಂತಿದ್ದಾನೆ. ಬಳಿಕ ತನ್ನ ಮುಖಕ್ಕೆ ಉಲ್ಲನ್ ಟೋಪಿ ಹಾಕಿಕೊಂಡು ಮಂಚದಿಂದ ಜಿಗಿದಿದ್ದಾನೆ. ಜಿಗಿದ ರಭಸಕ್ಕೆ ಸ್ಥಳದಲ್ಲಿಯೇ ಸಂಜಯ್ ಸಾವನ್ನಪ್ಪಿದ್ದಾನೆ.
ನಂತರ ಮನೆಗೆ ಬಂದ ಪೋಷಕರು ಮಗ ಫ್ಯಾನಿನಲ್ಲಿ ನೇತಾಡುತ್ತಿರುವುದನ್ನು ಕಂಡು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಬಾಲಕನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಈ ಸಂಬಂಧ ಚಿತ್ರದುರ್ಗ ಬಡಾವಣೆ ಠಾಣೆಗೆ ಸಂಜಯ್ ಪೋಷಕರು ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Chitradurga 12 year old commits suicide by trying to do like Bhagat Singh
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm