ಬ್ರೇಕಿಂಗ್ ನ್ಯೂಸ್
30-10-22 10:34 pm HK News Desk ಕರಾವಳಿ
ಚಿತ್ರದುರ್ಗ, ಅ.30:ಭಗತ್ ಸಿಂಗ್ ನಾಟಕದಲ್ಲಿ ನೇಣು ಕಂಬಕ್ಕೇರುವ ಪಾತ್ರದ ರಿಹರ್ಸಲ್ ಮಾಡಲು ಹೋದ ಬಾಲಕನೊಬ್ಬ ಅಭ್ಯಾಸ ಮಾಡುತ್ತಿರುವಾಗಲೇ ಅಚಾನಕ್ ನೇಣಿಗೆ ಕೊರಳೊಡ್ಡಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಮೃತ ಬಾಲಕನನ್ನು ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ಸಂಜಯ್ ಗೌಡ(12) ಎಂದು ಗುರುತಿಸಲಾಗಿದೆ.
ಎಸ್ಎಲ್ವಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ಸಂಜಯ್, ಭಗತ್ ಸಿಂಗ್ ಪಾತ್ರದಲ್ಲಿ ಅಭಿನಯಿಸಲು ಅಭ್ಯಾಸ ನಡೆಸುತ್ತಿದ್ದ. ಮನೆಗೆ ಬಂದ ಬಳಿಕವೂ ಶನಿವಾರ ಸಂಜೆ ರಿಹರ್ಸಲ್ಗೆ ಮುಂದಾಗಿದ್ದ ಸಂಜಯ್, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೂಲಿನ ಹಗ್ಗ ಬಿಗಿದು ಮಂಚದ ಮೇಲೆ ನಿಂತಿದ್ದಾನೆ. ಬಳಿಕ ತನ್ನ ಮುಖಕ್ಕೆ ಉಲ್ಲನ್ ಟೋಪಿ ಹಾಕಿಕೊಂಡು ಮಂಚದಿಂದ ಜಿಗಿದಿದ್ದಾನೆ. ಜಿಗಿದ ರಭಸಕ್ಕೆ ಸ್ಥಳದಲ್ಲಿಯೇ ಸಂಜಯ್ ಸಾವನ್ನಪ್ಪಿದ್ದಾನೆ.
ನಂತರ ಮನೆಗೆ ಬಂದ ಪೋಷಕರು ಮಗ ಫ್ಯಾನಿನಲ್ಲಿ ನೇತಾಡುತ್ತಿರುವುದನ್ನು ಕಂಡು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಬಾಲಕನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಈ ಸಂಬಂಧ ಚಿತ್ರದುರ್ಗ ಬಡಾವಣೆ ಠಾಣೆಗೆ ಸಂಜಯ್ ಪೋಷಕರು ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Chitradurga 12 year old commits suicide by trying to do like Bhagat Singh
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm