ಬ್ರೇಕಿಂಗ್ ನ್ಯೂಸ್
12-10-20 12:16 pm Mangalore Correspondent ಕರಾವಳಿ
ಉಳ್ಳಾಲ, ಅಕ್ಟೋಬರ್ 12: ನಶಿಸುತ್ತಿರುವ ಕೆರೆ ಮೀನುಗಳ ಸಂತತಿಯನ್ನು ಬೆಳೆಸಲು ದ.ಕ. ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ತಾನು ಪ್ರತಿನಿಧಿಸುತ್ತಿರುವ ಸೋಮೇಶ್ವರ ಕ್ಷೇತ್ರ ವ್ಯಾಪ್ತಿಯಲ್ಲಿ 15 ಸಾವಿರಕ್ಕೂ ಹೆಚ್ಚು ಮೀನು ಮರಿಗಳನ್ನು ಕೆರೆಗೆ ಬಿಟ್ಟು ಮತ್ಸ್ಯ ಕೃಷಿಗೆ ಒತ್ತು ನೀಡಿದ್ದಾರೆ.
ದಕ್ಷಿಣ ಕನ್ನಡ ಮೀನುಗಾರಿಕಾ ಇಲಾಖೆಯ ವತಿಯಿಂದ ಮುನ್ನೂರು, ಅಂಬ್ಲಮೋಗರು, ಹರೆಕಳ, ಪಾರಿಯಾಳ ಗ್ರಾ.ಪಂ ವ್ಯಾಪ್ತಿಯ ಕೆರೆಗೆ ದ.ಕ. ಜಿಲ್ಲಾ ಪಂಚಾಯತ್ ಸದಸ್ಯೆ ಹಾಗೂ ಶಿಕ್ಷಣ ಮತ್ತು ಸ್ಧಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ಮತ್ತು ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಮೀನುಮರಿಗಳನ್ನು ಕೆರೆಗೆ ಬಿಡಲಾಗಿದೆ. ಈ ಮುಖಾಂತರ ನಶಿಸಿ ಹೋಗುತ್ತಿರುವ ಮತ್ಸ್ಯ ಸಂಪತ್ತನ್ನು ಮತ್ತೆ ಜೀವಂತವಾಗಿಸಲು ಪಣ ತೊಟ್ಟಿದ್ದು ಈ ಸಮಾಜ ಮುಖಿ ಕಾರ್ಯ ಗ್ರಾಮಸ್ಥರಿಂದ ಪ್ರಶಂಸೆಗೆ ಪಾತ್ರವಾಗಿದೆ.


ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಭಂಡಾರಬೈಲ್ ಕೆರೆ, ಸರಕಾರಿ ಬಾವಿ, ಬಸ್ತಿಕಟ್ಟೆ ಕೆರೆ, ಹರೇಕಳ ಗ್ರಾಮದ ದೆಬ್ಬೇಲಿ ಸಾರ್ವಜನಿಕ ಕೆರೆ, ಒಟ್ಟು ಏಳು ಕೆರೆಗಳಲ್ಲಿ ತಿನ್ನಲು ಯೋಗ್ಯವಾದ ಸುಮಾರು 15,000 ಕ್ಕೂ ಹೆಚ್ಚು ಮೀನಿನ ಮರಿಗಳನ್ನು ಬಿಡಲಾಯ್ತು. ಕಳೆದ ವರುಷ ಸೋಮೇಶ್ವರದ ಗದಾತೀರ್ಥ ಕೆರೆಗೂ ಇಲಾಖೆ ವತಿಯಿಂದ ಸಾವಿರಾರು ಮೀನುಗಳನ್ನು ಬಿಡಲಾಗಿತ್ತು.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm