ಬ್ರೇಕಿಂಗ್ ನ್ಯೂಸ್
12-10-20 12:16 pm Mangalore Correspondent ಕರಾವಳಿ
ಉಳ್ಳಾಲ, ಅಕ್ಟೋಬರ್ 12: ನಶಿಸುತ್ತಿರುವ ಕೆರೆ ಮೀನುಗಳ ಸಂತತಿಯನ್ನು ಬೆಳೆಸಲು ದ.ಕ. ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ತಾನು ಪ್ರತಿನಿಧಿಸುತ್ತಿರುವ ಸೋಮೇಶ್ವರ ಕ್ಷೇತ್ರ ವ್ಯಾಪ್ತಿಯಲ್ಲಿ 15 ಸಾವಿರಕ್ಕೂ ಹೆಚ್ಚು ಮೀನು ಮರಿಗಳನ್ನು ಕೆರೆಗೆ ಬಿಟ್ಟು ಮತ್ಸ್ಯ ಕೃಷಿಗೆ ಒತ್ತು ನೀಡಿದ್ದಾರೆ.
ದಕ್ಷಿಣ ಕನ್ನಡ ಮೀನುಗಾರಿಕಾ ಇಲಾಖೆಯ ವತಿಯಿಂದ ಮುನ್ನೂರು, ಅಂಬ್ಲಮೋಗರು, ಹರೆಕಳ, ಪಾರಿಯಾಳ ಗ್ರಾ.ಪಂ ವ್ಯಾಪ್ತಿಯ ಕೆರೆಗೆ ದ.ಕ. ಜಿಲ್ಲಾ ಪಂಚಾಯತ್ ಸದಸ್ಯೆ ಹಾಗೂ ಶಿಕ್ಷಣ ಮತ್ತು ಸ್ಧಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ಮತ್ತು ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಮೀನುಮರಿಗಳನ್ನು ಕೆರೆಗೆ ಬಿಡಲಾಗಿದೆ. ಈ ಮುಖಾಂತರ ನಶಿಸಿ ಹೋಗುತ್ತಿರುವ ಮತ್ಸ್ಯ ಸಂಪತ್ತನ್ನು ಮತ್ತೆ ಜೀವಂತವಾಗಿಸಲು ಪಣ ತೊಟ್ಟಿದ್ದು ಈ ಸಮಾಜ ಮುಖಿ ಕಾರ್ಯ ಗ್ರಾಮಸ್ಥರಿಂದ ಪ್ರಶಂಸೆಗೆ ಪಾತ್ರವಾಗಿದೆ.


ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಭಂಡಾರಬೈಲ್ ಕೆರೆ, ಸರಕಾರಿ ಬಾವಿ, ಬಸ್ತಿಕಟ್ಟೆ ಕೆರೆ, ಹರೇಕಳ ಗ್ರಾಮದ ದೆಬ್ಬೇಲಿ ಸಾರ್ವಜನಿಕ ಕೆರೆ, ಒಟ್ಟು ಏಳು ಕೆರೆಗಳಲ್ಲಿ ತಿನ್ನಲು ಯೋಗ್ಯವಾದ ಸುಮಾರು 15,000 ಕ್ಕೂ ಹೆಚ್ಚು ಮೀನಿನ ಮರಿಗಳನ್ನು ಬಿಡಲಾಯ್ತು. ಕಳೆದ ವರುಷ ಸೋಮೇಶ್ವರದ ಗದಾತೀರ್ಥ ಕೆರೆಗೂ ಇಲಾಖೆ ವತಿಯಿಂದ ಸಾವಿರಾರು ಮೀನುಗಳನ್ನು ಬಿಡಲಾಗಿತ್ತು.
28-10-25 07:18 pm
Bangalore Correspondent
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm