ಬ್ರೇಕಿಂಗ್ ನ್ಯೂಸ್
12-10-20 12:16 pm Mangalore Correspondent ಕರಾವಳಿ
ಉಳ್ಳಾಲ, ಅಕ್ಟೋಬರ್ 12: ನಶಿಸುತ್ತಿರುವ ಕೆರೆ ಮೀನುಗಳ ಸಂತತಿಯನ್ನು ಬೆಳೆಸಲು ದ.ಕ. ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ತಾನು ಪ್ರತಿನಿಧಿಸುತ್ತಿರುವ ಸೋಮೇಶ್ವರ ಕ್ಷೇತ್ರ ವ್ಯಾಪ್ತಿಯಲ್ಲಿ 15 ಸಾವಿರಕ್ಕೂ ಹೆಚ್ಚು ಮೀನು ಮರಿಗಳನ್ನು ಕೆರೆಗೆ ಬಿಟ್ಟು ಮತ್ಸ್ಯ ಕೃಷಿಗೆ ಒತ್ತು ನೀಡಿದ್ದಾರೆ.
ದಕ್ಷಿಣ ಕನ್ನಡ ಮೀನುಗಾರಿಕಾ ಇಲಾಖೆಯ ವತಿಯಿಂದ ಮುನ್ನೂರು, ಅಂಬ್ಲಮೋಗರು, ಹರೆಕಳ, ಪಾರಿಯಾಳ ಗ್ರಾ.ಪಂ ವ್ಯಾಪ್ತಿಯ ಕೆರೆಗೆ ದ.ಕ. ಜಿಲ್ಲಾ ಪಂಚಾಯತ್ ಸದಸ್ಯೆ ಹಾಗೂ ಶಿಕ್ಷಣ ಮತ್ತು ಸ್ಧಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ಮತ್ತು ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಮೀನುಮರಿಗಳನ್ನು ಕೆರೆಗೆ ಬಿಡಲಾಗಿದೆ. ಈ ಮುಖಾಂತರ ನಶಿಸಿ ಹೋಗುತ್ತಿರುವ ಮತ್ಸ್ಯ ಸಂಪತ್ತನ್ನು ಮತ್ತೆ ಜೀವಂತವಾಗಿಸಲು ಪಣ ತೊಟ್ಟಿದ್ದು ಈ ಸಮಾಜ ಮುಖಿ ಕಾರ್ಯ ಗ್ರಾಮಸ್ಥರಿಂದ ಪ್ರಶಂಸೆಗೆ ಪಾತ್ರವಾಗಿದೆ.
ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಭಂಡಾರಬೈಲ್ ಕೆರೆ, ಸರಕಾರಿ ಬಾವಿ, ಬಸ್ತಿಕಟ್ಟೆ ಕೆರೆ, ಹರೇಕಳ ಗ್ರಾಮದ ದೆಬ್ಬೇಲಿ ಸಾರ್ವಜನಿಕ ಕೆರೆ, ಒಟ್ಟು ಏಳು ಕೆರೆಗಳಲ್ಲಿ ತಿನ್ನಲು ಯೋಗ್ಯವಾದ ಸುಮಾರು 15,000 ಕ್ಕೂ ಹೆಚ್ಚು ಮೀನಿನ ಮರಿಗಳನ್ನು ಬಿಡಲಾಯ್ತು. ಕಳೆದ ವರುಷ ಸೋಮೇಶ್ವರದ ಗದಾತೀರ್ಥ ಕೆರೆಗೂ ಇಲಾಖೆ ವತಿಯಿಂದ ಸಾವಿರಾರು ಮೀನುಗಳನ್ನು ಬಿಡಲಾಗಿತ್ತು.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm