ಬ್ರೇಕಿಂಗ್ ನ್ಯೂಸ್
02-11-22 05:59 pm Mangalore Correspondent ಕರಾವಳಿ
ಉಳ್ಳಾಲ, ನ.2 : ಕೊಣಾಜೆ ಠಾಣೆ ವ್ಯಾಪ್ತಿಯ ಪಜೀರು ಗ್ರಾಮದ ಅರ್ಕಾಣ ಬದ್ರಿಯಾ ಜುಮಾ ಮಸೀದಿಗೆ ಕಳ್ಳರು ನುಗ್ಗಿ ಆರು ಕಾಣಿಕೆ ಹುಂಡಿಯಿಂದ ನಗದು ಕಳವುಗೈದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಮಂಗಳವಾರ ಮಧ್ಯರಾತ್ರಿ ವೇಳೆ ಮಸೀದಿಯ ಪಕ್ಕದ ಕೋಣೆಯೊಂದರಲ್ಲಿದ್ದ ಪಿಕ್ಕಾಸು, ಹಾರೆಯನ್ನ ಬಳಸಿ ಮಸೀದಿಯ ಆವರಣ ಗೋಡೆಯಲ್ಲಿದ್ದ ಒಟ್ಟು ಆರು ಕಾಣಿಕೆ ಹುಂಡಿಗಳನ್ನ ಒಡೆದು ನಗದು ಕಳವುಗೈಯಲಾಗಿದೆ. ಕಳ್ಳತನದ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಓರ್ವ ವ್ಯಕ್ಯಿಯೇ ಕಳವುಗೈದಿರುವ ದೃಶ್ಯ ಕಂಡುಬಂದಿದೆ.




ಮೊದಲು ಹೊರಗಿನ ಕಾಣಿಕೆ ಡಬ್ಬಿಯನ್ನು ಮುರಿದ ಕಳ್ಳ ಬಳಿಕ ಹಾರೆಯ ಸಹಾಯದಿಂದ ಮಸೀದಿಯ ಬಾಗಿಲಿನ ಚಿಲಕವನ್ನು ಒಡೆದು ಒಳಗೆ ನುಗ್ಗಿದ್ದಾನೆ. ಅಲ್ಲಿದ್ದ ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿದ್ದಾನೆ. ಮಸೀದಿ ಕಚೇರಿಯ ಬಾಗಿಲನ್ನೂ ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಶಾಸಕ ಯು.ಟಿ ಖಾದರ್, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕೃತ್ಯಕ್ಕೆ ಮಸೀದಿಗೆ ಸಂಬಂಧಿಸಿದ ಪಿಕ್ಕಾಸು, ಹಾರೆ ಬಳಕೆ, ಎಲ್ಲಾ ಕಾಣಿಕೆ ಡಬ್ಬಿಗಳನ್ನು ಸ್ಪಷ್ಟವಾಗಿ ತಿಳಿದು ಕಳವುಗೈದಿರುವುದನ್ನು ಗಮನಿಸಿದರೆ ಮಾಹಿತಿ ಇರುವ ವ್ಯಕ್ತಿಯೇ ಕಳ್ಳತನ ನಡೆಸಿರುವ ಶಂಕೆಯಿದೆ ಎಂದು ಮಸೀದಿ ಕಾರ್ಯದರ್ಶಿ ಶಫೀಕ್ ತಿಳಿಸಿದ್ದಾರೆ.
Mangalore Robbers break into Phajeer mosque, flee with cash from six offering boxes in Konaje. The police are now investigating the case.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm