ಬ್ರೇಕಿಂಗ್ ನ್ಯೂಸ್
02-11-22 05:59 pm Mangalore Correspondent ಕರಾವಳಿ
ಉಳ್ಳಾಲ, ನ.2 : ಕೊಣಾಜೆ ಠಾಣೆ ವ್ಯಾಪ್ತಿಯ ಪಜೀರು ಗ್ರಾಮದ ಅರ್ಕಾಣ ಬದ್ರಿಯಾ ಜುಮಾ ಮಸೀದಿಗೆ ಕಳ್ಳರು ನುಗ್ಗಿ ಆರು ಕಾಣಿಕೆ ಹುಂಡಿಯಿಂದ ನಗದು ಕಳವುಗೈದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಮಂಗಳವಾರ ಮಧ್ಯರಾತ್ರಿ ವೇಳೆ ಮಸೀದಿಯ ಪಕ್ಕದ ಕೋಣೆಯೊಂದರಲ್ಲಿದ್ದ ಪಿಕ್ಕಾಸು, ಹಾರೆಯನ್ನ ಬಳಸಿ ಮಸೀದಿಯ ಆವರಣ ಗೋಡೆಯಲ್ಲಿದ್ದ ಒಟ್ಟು ಆರು ಕಾಣಿಕೆ ಹುಂಡಿಗಳನ್ನ ಒಡೆದು ನಗದು ಕಳವುಗೈಯಲಾಗಿದೆ. ಕಳ್ಳತನದ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಓರ್ವ ವ್ಯಕ್ಯಿಯೇ ಕಳವುಗೈದಿರುವ ದೃಶ್ಯ ಕಂಡುಬಂದಿದೆ.




ಮೊದಲು ಹೊರಗಿನ ಕಾಣಿಕೆ ಡಬ್ಬಿಯನ್ನು ಮುರಿದ ಕಳ್ಳ ಬಳಿಕ ಹಾರೆಯ ಸಹಾಯದಿಂದ ಮಸೀದಿಯ ಬಾಗಿಲಿನ ಚಿಲಕವನ್ನು ಒಡೆದು ಒಳಗೆ ನುಗ್ಗಿದ್ದಾನೆ. ಅಲ್ಲಿದ್ದ ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿದ್ದಾನೆ. ಮಸೀದಿ ಕಚೇರಿಯ ಬಾಗಿಲನ್ನೂ ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಶಾಸಕ ಯು.ಟಿ ಖಾದರ್, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕೃತ್ಯಕ್ಕೆ ಮಸೀದಿಗೆ ಸಂಬಂಧಿಸಿದ ಪಿಕ್ಕಾಸು, ಹಾರೆ ಬಳಕೆ, ಎಲ್ಲಾ ಕಾಣಿಕೆ ಡಬ್ಬಿಗಳನ್ನು ಸ್ಪಷ್ಟವಾಗಿ ತಿಳಿದು ಕಳವುಗೈದಿರುವುದನ್ನು ಗಮನಿಸಿದರೆ ಮಾಹಿತಿ ಇರುವ ವ್ಯಕ್ತಿಯೇ ಕಳ್ಳತನ ನಡೆಸಿರುವ ಶಂಕೆಯಿದೆ ಎಂದು ಮಸೀದಿ ಕಾರ್ಯದರ್ಶಿ ಶಫೀಕ್ ತಿಳಿಸಿದ್ದಾರೆ.
Mangalore Robbers break into Phajeer mosque, flee with cash from six offering boxes in Konaje. The police are now investigating the case.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm