ಬ್ರೇಕಿಂಗ್ ನ್ಯೂಸ್
02-11-22 07:59 pm Mangalore Correspondent ಕರಾವಳಿ
ಬೆಳ್ತಂಗಡಿ, ನ.2 : ಇಡೀ ದೇಶವೇ ತನ್ನ ಚಿತ್ರದತ್ತ ಗಮನ ಸೆಳೆಯುವಂತೆ ಮಾಡಿದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಪತ್ನೀಕರಾಗಿ ಬುಧವಾರ ಧರ್ಮಸ್ಥಳಕ್ಕೆ ಆಗಮಿಸಿ, ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವಿ. ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ವೀರೇಂದ್ರ ಹೆಗ್ಗಡೆಯವರು ಇತ್ತೀಚೆಗೆ ಕುಟುಂಬ ಸಮೇತರಾಗಿ ಮಂಗಳೂರಿನಲ್ಲಿ “ಕಾಂತಾರ” ಚಲನಚಿತ್ರ ನೋಡಿದ್ದು ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೆಗ್ಗಡೆಯವರು ರಿಷಬ್ ಶೆಟ್ಟಿ ಬಳಿಯೂ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ದಂಪತಿಯನ್ನು ಗೌರವಿಸಿದರು. ನಟ ಪ್ರಮೋದ್ ಶೆಟ್ಟಿ ಜೊತೆಗಿದ್ದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಿಷಬ್ ಶೆಟ್ಟಿ, ಸಿನಿಮಾ ತಯಾರಿಗೂ ಮೊದಲೇ ಧರ್ಮಸ್ಥಳಕ್ಕೆ ಬಂದು ಹೆಗ್ಗಡೆಯವರ ಆಶೀರ್ವಾದ ಪಡೆದಿದ್ದೆ. ಕಾಂತಾರದ ದೈವಾರಾಧನೆಗೂ ಧರ್ಮಸ್ಥಳಕ್ಕೂ ಅವಿನಾಭಾವ ಸಂಬಂಧವಿದೆ. ಹೆಗ್ಗಡೆಯವರು ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿರುವುದು ನಮಗೆ ದೇವರೇ ಸಿನಿಮಾ ನೋಡಿ ಆಶೀರ್ವದಿಸಿದಂತಾಗಿದೆ ಎಂದು ಹೇಳಿದರು. ಎಲ್ಲಾ ಕಡೆಗಳಲ್ಲಿ ಎರಡು ತಿಂಗಳಿಗೂ ಮಿಕ್ಕಿ ಜನರು ಚಲನಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸುತ್ತಿದ್ದಾರೆ. ತುಳು ಹಾಗೂ ಇತರ ಭಾಷೆಗಳಲ್ಲಿಯೂ ಸದ್ಯದಲ್ಲೇ ಕಾಂತಾರ ಪ್ರದರ್ಶನವಾಗಲಿದೆ ಎಂದವರು ಹೇಳಿದರು.
Kantara Actor and Director Rishab Shetty meets D. Veerendra Heggade takes blessings at Dharmasthala.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm