ಬ್ರೇಕಿಂಗ್ ನ್ಯೂಸ್
02-11-22 07:59 pm Mangalore Correspondent ಕರಾವಳಿ
ಬೆಳ್ತಂಗಡಿ, ನ.2 : ಇಡೀ ದೇಶವೇ ತನ್ನ ಚಿತ್ರದತ್ತ ಗಮನ ಸೆಳೆಯುವಂತೆ ಮಾಡಿದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಪತ್ನೀಕರಾಗಿ ಬುಧವಾರ ಧರ್ಮಸ್ಥಳಕ್ಕೆ ಆಗಮಿಸಿ, ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವಿ. ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ವೀರೇಂದ್ರ ಹೆಗ್ಗಡೆಯವರು ಇತ್ತೀಚೆಗೆ ಕುಟುಂಬ ಸಮೇತರಾಗಿ ಮಂಗಳೂರಿನಲ್ಲಿ “ಕಾಂತಾರ” ಚಲನಚಿತ್ರ ನೋಡಿದ್ದು ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೆಗ್ಗಡೆಯವರು ರಿಷಬ್ ಶೆಟ್ಟಿ ಬಳಿಯೂ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ದಂಪತಿಯನ್ನು ಗೌರವಿಸಿದರು. ನಟ ಪ್ರಮೋದ್ ಶೆಟ್ಟಿ ಜೊತೆಗಿದ್ದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಿಷಬ್ ಶೆಟ್ಟಿ, ಸಿನಿಮಾ ತಯಾರಿಗೂ ಮೊದಲೇ ಧರ್ಮಸ್ಥಳಕ್ಕೆ ಬಂದು ಹೆಗ್ಗಡೆಯವರ ಆಶೀರ್ವಾದ ಪಡೆದಿದ್ದೆ. ಕಾಂತಾರದ ದೈವಾರಾಧನೆಗೂ ಧರ್ಮಸ್ಥಳಕ್ಕೂ ಅವಿನಾಭಾವ ಸಂಬಂಧವಿದೆ. ಹೆಗ್ಗಡೆಯವರು ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿರುವುದು ನಮಗೆ ದೇವರೇ ಸಿನಿಮಾ ನೋಡಿ ಆಶೀರ್ವದಿಸಿದಂತಾಗಿದೆ ಎಂದು ಹೇಳಿದರು. ಎಲ್ಲಾ ಕಡೆಗಳಲ್ಲಿ ಎರಡು ತಿಂಗಳಿಗೂ ಮಿಕ್ಕಿ ಜನರು ಚಲನಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸುತ್ತಿದ್ದಾರೆ. ತುಳು ಹಾಗೂ ಇತರ ಭಾಷೆಗಳಲ್ಲಿಯೂ ಸದ್ಯದಲ್ಲೇ ಕಾಂತಾರ ಪ್ರದರ್ಶನವಾಗಲಿದೆ ಎಂದವರು ಹೇಳಿದರು.
Kantara Actor and Director Rishab Shetty meets D. Veerendra Heggade takes blessings at Dharmasthala.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm