ಬ್ರೇಕಿಂಗ್ ನ್ಯೂಸ್
02-11-22 07:59 pm Mangalore Correspondent ಕರಾವಳಿ
ಬೆಳ್ತಂಗಡಿ, ನ.2 : ಇಡೀ ದೇಶವೇ ತನ್ನ ಚಿತ್ರದತ್ತ ಗಮನ ಸೆಳೆಯುವಂತೆ ಮಾಡಿದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಪತ್ನೀಕರಾಗಿ ಬುಧವಾರ ಧರ್ಮಸ್ಥಳಕ್ಕೆ ಆಗಮಿಸಿ, ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವಿ. ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ವೀರೇಂದ್ರ ಹೆಗ್ಗಡೆಯವರು ಇತ್ತೀಚೆಗೆ ಕುಟುಂಬ ಸಮೇತರಾಗಿ ಮಂಗಳೂರಿನಲ್ಲಿ “ಕಾಂತಾರ” ಚಲನಚಿತ್ರ ನೋಡಿದ್ದು ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಹೆಗ್ಗಡೆಯವರು ರಿಷಬ್ ಶೆಟ್ಟಿ ಬಳಿಯೂ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ದಂಪತಿಯನ್ನು ಗೌರವಿಸಿದರು. ನಟ ಪ್ರಮೋದ್ ಶೆಟ್ಟಿ ಜೊತೆಗಿದ್ದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಿಷಬ್ ಶೆಟ್ಟಿ, ಸಿನಿಮಾ ತಯಾರಿಗೂ ಮೊದಲೇ ಧರ್ಮಸ್ಥಳಕ್ಕೆ ಬಂದು ಹೆಗ್ಗಡೆಯವರ ಆಶೀರ್ವಾದ ಪಡೆದಿದ್ದೆ. ಕಾಂತಾರದ ದೈವಾರಾಧನೆಗೂ ಧರ್ಮಸ್ಥಳಕ್ಕೂ ಅವಿನಾಭಾವ ಸಂಬಂಧವಿದೆ. ಹೆಗ್ಗಡೆಯವರು ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿರುವುದು ನಮಗೆ ದೇವರೇ ಸಿನಿಮಾ ನೋಡಿ ಆಶೀರ್ವದಿಸಿದಂತಾಗಿದೆ ಎಂದು ಹೇಳಿದರು. ಎಲ್ಲಾ ಕಡೆಗಳಲ್ಲಿ ಎರಡು ತಿಂಗಳಿಗೂ ಮಿಕ್ಕಿ ಜನರು ಚಲನಚಿತ್ರವನ್ನು ವೀಕ್ಷಿಸಿ ಪ್ರೋತ್ಸಾಹಿಸುತ್ತಿದ್ದಾರೆ. ತುಳು ಹಾಗೂ ಇತರ ಭಾಷೆಗಳಲ್ಲಿಯೂ ಸದ್ಯದಲ್ಲೇ ಕಾಂತಾರ ಪ್ರದರ್ಶನವಾಗಲಿದೆ ಎಂದವರು ಹೇಳಿದರು.
Kantara Actor and Director Rishab Shetty meets D. Veerendra Heggade takes blessings at Dharmasthala.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am