ಬ್ರೇಕಿಂಗ್ ನ್ಯೂಸ್
03-11-22 06:25 pm HK News Desk ಕರಾವಳಿ
ಮಂಗಳೂರು, ನ.3:ಕಾರು ಚಾಲಕನ ಎಡವಟ್ಟಿನಿಂದಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿಯಾದ ಘಟನೆ ಮುಲ್ಕಿ ಬಳಿಯ ಕಿನ್ನಿಗೋಳಿ ಪೇಟೆಯಲ್ಲಿ ನಡೆದಿದೆ.
ಕೆಮ್ರಾಲ್ ಮನೋಲಿ ಬಲ್ಲೆ ನಿವಾಸಿ ಜಯಂತಿ ಶೆಟ್ಟಿ(52) ಎಂಬ ಮಹಿಳೆ ತರಕಾರಿ ಹಿಡಿದುಕೊಂಡು ರಸ್ತೆ ಬದಿಯಿಂದ ನಡೆದು ಬರುತ್ತಿದ್ದಾಗ ಕಿನ್ನಿಗೋಳಿ ಕಡೆಯಿಂದ ಮೂಡುಬಿದ್ರೆಯತ್ತ ತೆರಳುತ್ತಿದ್ದ ಬ್ರೀಜಾ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಮಹಿಳೆ ಅನತಿ ದೂರಕ್ಕೆ ಎಸೆಯಲ್ಪಟ್ಟಿದ್ದು ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಮಹಿಳೆ ದೂರಕ್ಕೆ ಬಿದ್ದಿರುವುದು, ಕಾರು ಮನೆ ಪಕ್ಕದ ಕಂಪೌಂಡಿಗೆ ಡಿಕ್ಕಿ ಹೊಡೆದಿದ್ದು ಕಂಡುಬಂದಿದೆ.



ತೋಡಾರು ನಿವಾಸಿ ಅಬ್ದುಲ್ ಖಾದರ್ ಎಂಬವರು ತನ್ನ ಕಾರಿನಲ್ಲಿ ಏರ್ಪೋರ್ಟ್ ಹೋಗಿ ಕಿನ್ನಿಗೋಳಿ ಮೂಲಕ ಮೂಡುಬಿದ್ರೆ ರಸ್ತೆಯಲ್ಲಿ ತನ್ನ ಮನೆಯತ್ತ ತೆರಳುತ್ತಿದ್ದರು. ಕಾರಿನಲ್ಲಿ ಅಬ್ದುಲ್ ಖಾದರ್ ಕುಟುಂಬದ ನಾಲ್ಕು ಮಂದಿ ಇದ್ದು ಘಟನೆಯಲ್ಲಿ ಸಣ್ಣಪುಟ್ಟದಾಗಿ ಗಾಯಗೊಂಡಿದ್ದಾರೆ. ಕಿನ್ನಿಗೋಳಿಯ ಜನನಿಬಿಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಕಾರು ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದು ಮಹಿಳೆಗೆ ಡಿಕ್ಕಿಯಾಗಿದ್ದು ಕಂಡುಬಂದಿದೆ.
ಗಾಯಾಳುಗಳನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲ್ಕಿ ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
Mangalore Shocking car accident at Kinnigoli Muki, woman thrown into air, injured seriously, video viral
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm