ಬ್ರೇಕಿಂಗ್ ನ್ಯೂಸ್
03-11-22 06:25 pm HK News Desk ಕರಾವಳಿ
ಮಂಗಳೂರು, ನ.3:ಕಾರು ಚಾಲಕನ ಎಡವಟ್ಟಿನಿಂದಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿಯಾದ ಘಟನೆ ಮುಲ್ಕಿ ಬಳಿಯ ಕಿನ್ನಿಗೋಳಿ ಪೇಟೆಯಲ್ಲಿ ನಡೆದಿದೆ.
ಕೆಮ್ರಾಲ್ ಮನೋಲಿ ಬಲ್ಲೆ ನಿವಾಸಿ ಜಯಂತಿ ಶೆಟ್ಟಿ(52) ಎಂಬ ಮಹಿಳೆ ತರಕಾರಿ ಹಿಡಿದುಕೊಂಡು ರಸ್ತೆ ಬದಿಯಿಂದ ನಡೆದು ಬರುತ್ತಿದ್ದಾಗ ಕಿನ್ನಿಗೋಳಿ ಕಡೆಯಿಂದ ಮೂಡುಬಿದ್ರೆಯತ್ತ ತೆರಳುತ್ತಿದ್ದ ಬ್ರೀಜಾ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಮಹಿಳೆ ಅನತಿ ದೂರಕ್ಕೆ ಎಸೆಯಲ್ಪಟ್ಟಿದ್ದು ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಮಹಿಳೆ ದೂರಕ್ಕೆ ಬಿದ್ದಿರುವುದು, ಕಾರು ಮನೆ ಪಕ್ಕದ ಕಂಪೌಂಡಿಗೆ ಡಿಕ್ಕಿ ಹೊಡೆದಿದ್ದು ಕಂಡುಬಂದಿದೆ.



ತೋಡಾರು ನಿವಾಸಿ ಅಬ್ದುಲ್ ಖಾದರ್ ಎಂಬವರು ತನ್ನ ಕಾರಿನಲ್ಲಿ ಏರ್ಪೋರ್ಟ್ ಹೋಗಿ ಕಿನ್ನಿಗೋಳಿ ಮೂಲಕ ಮೂಡುಬಿದ್ರೆ ರಸ್ತೆಯಲ್ಲಿ ತನ್ನ ಮನೆಯತ್ತ ತೆರಳುತ್ತಿದ್ದರು. ಕಾರಿನಲ್ಲಿ ಅಬ್ದುಲ್ ಖಾದರ್ ಕುಟುಂಬದ ನಾಲ್ಕು ಮಂದಿ ಇದ್ದು ಘಟನೆಯಲ್ಲಿ ಸಣ್ಣಪುಟ್ಟದಾಗಿ ಗಾಯಗೊಂಡಿದ್ದಾರೆ. ಕಿನ್ನಿಗೋಳಿಯ ಜನನಿಬಿಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಕಾರು ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದು ಮಹಿಳೆಗೆ ಡಿಕ್ಕಿಯಾಗಿದ್ದು ಕಂಡುಬಂದಿದೆ.
ಗಾಯಾಳುಗಳನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲ್ಕಿ ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
Mangalore Shocking car accident at Kinnigoli Muki, woman thrown into air, injured seriously, video viral
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am