ಬ್ರೇಕಿಂಗ್ ನ್ಯೂಸ್
03-11-22 06:25 pm HK News Desk ಕರಾವಳಿ
ಮಂಗಳೂರು, ನ.3:ಕಾರು ಚಾಲಕನ ಎಡವಟ್ಟಿನಿಂದಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿಯಾದ ಘಟನೆ ಮುಲ್ಕಿ ಬಳಿಯ ಕಿನ್ನಿಗೋಳಿ ಪೇಟೆಯಲ್ಲಿ ನಡೆದಿದೆ.
ಕೆಮ್ರಾಲ್ ಮನೋಲಿ ಬಲ್ಲೆ ನಿವಾಸಿ ಜಯಂತಿ ಶೆಟ್ಟಿ(52) ಎಂಬ ಮಹಿಳೆ ತರಕಾರಿ ಹಿಡಿದುಕೊಂಡು ರಸ್ತೆ ಬದಿಯಿಂದ ನಡೆದು ಬರುತ್ತಿದ್ದಾಗ ಕಿನ್ನಿಗೋಳಿ ಕಡೆಯಿಂದ ಮೂಡುಬಿದ್ರೆಯತ್ತ ತೆರಳುತ್ತಿದ್ದ ಬ್ರೀಜಾ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಮಹಿಳೆ ಅನತಿ ದೂರಕ್ಕೆ ಎಸೆಯಲ್ಪಟ್ಟಿದ್ದು ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಮಹಿಳೆ ದೂರಕ್ಕೆ ಬಿದ್ದಿರುವುದು, ಕಾರು ಮನೆ ಪಕ್ಕದ ಕಂಪೌಂಡಿಗೆ ಡಿಕ್ಕಿ ಹೊಡೆದಿದ್ದು ಕಂಡುಬಂದಿದೆ.



ತೋಡಾರು ನಿವಾಸಿ ಅಬ್ದುಲ್ ಖಾದರ್ ಎಂಬವರು ತನ್ನ ಕಾರಿನಲ್ಲಿ ಏರ್ಪೋರ್ಟ್ ಹೋಗಿ ಕಿನ್ನಿಗೋಳಿ ಮೂಲಕ ಮೂಡುಬಿದ್ರೆ ರಸ್ತೆಯಲ್ಲಿ ತನ್ನ ಮನೆಯತ್ತ ತೆರಳುತ್ತಿದ್ದರು. ಕಾರಿನಲ್ಲಿ ಅಬ್ದುಲ್ ಖಾದರ್ ಕುಟುಂಬದ ನಾಲ್ಕು ಮಂದಿ ಇದ್ದು ಘಟನೆಯಲ್ಲಿ ಸಣ್ಣಪುಟ್ಟದಾಗಿ ಗಾಯಗೊಂಡಿದ್ದಾರೆ. ಕಿನ್ನಿಗೋಳಿಯ ಜನನಿಬಿಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಕಾರು ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದು ಮಹಿಳೆಗೆ ಡಿಕ್ಕಿಯಾಗಿದ್ದು ಕಂಡುಬಂದಿದೆ.
ಗಾಯಾಳುಗಳನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲ್ಕಿ ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
Mangalore Shocking car accident at Kinnigoli Muki, woman thrown into air, injured seriously, video viral
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm