ಬ್ರೇಕಿಂಗ್ ನ್ಯೂಸ್
12-10-20 05:14 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 12: ದಸರಾ ಅಚರಣೆಯ ವೇಳೆ ದೇವಸ್ಥಾನದ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಬಾರದಂತೆ ಸೂಕ್ತ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ, ಸಂಪ್ರದಾಯ ಪ್ರಕಾರ ಹುಲಿ ವೇಷ ಕುಣಿತಕ್ಕೆ ಈ ಬಾರಿ ಅವಕಾಶ ನೀಡಲು ದ.ಕ ಜಿಲ್ಲಾಡಳಿತ ನಿರ್ಧರಿಸುವ ವಿಶ್ವಾಸವಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.


ಕೊರೊನಾ ಕಾರಣದಿಂದ ದಸರಾ ಸಂದರ್ಭದಲ್ಲಿ ಹುಲಿ ವೇಷ ಕುಣಿತಕ್ಕೆ ದ.ಕ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೆ, ವಿವಿಧ ದೇವಸ್ಥಾನ ಹಾಗೂ ಶಾರದೋತ್ಸವ ಸಮಿತಿಯ ಪ್ರಮುಖರು ಅವಕಾಶ ನೀಡುವಂತೆ ತಮಗೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು ಎಂದು ಅವರು ಹೇಳಿದ್ದಾರೆ. ಕರಾವಳಿಯ ಮಣ್ಣಿನ ಸಂಸ್ಕೃತಿ ಸಂಸ್ಕಾರ ಹಾಗೂ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಎದುರಾಗಬಾರದು ಎಂಬ ಕಾರಣದಿಂದ ಈಗಾಗಲೇ ಜಿಲ್ಲಾಧಿಕಾರಿಯವರಲ್ಲಿ ಈ ವಿಷಯ ಪ್ರಸ್ತಾವಿಸಿದ್ದೇನೆ. ಸಂಪ್ರದಾಯ ಪ್ರಕಾರವಾಗಿ ಹುಲಿ ವೇಷ ಕುಣಿತಕ್ಕೆ ಅವಕಾಶ ನೀಡುವಂತೆ ಕೋರಿದ್ದೇನೆ.
ಜತೆಗೆ ಸರಕಾರದ ಉನ್ನತ ಅಧಿಕಾರಿಗಳ ಜತೆಗೂ ಚರ್ಚಿಸಿದ್ದೇನೆ. ದೇವಸ್ಥಾನದ ಉತ್ಸವ ಹಾಗೂ ಶಾರದೋತ್ಸವ ಸಮಿತಿ ಕಾರ್ಯಕ್ರಮದ ವೇಳೆ ಕನಿಷ್ಠ ಸಂಖ್ಯೆಯಲ್ಲಿ ಹುಲಿ ವೇಷ ಕುಣಿತಕ್ಕೆ ಸಂಪ್ರದಾಯ ಪ್ರಕಾರ ಅವಕಾಶ ಕಲ್ಪಿಸುವಂತೆ ಕೋರಿದ್ದೇನೆ. ಹೀಗಾಗಿ ಸಂಪ್ರದಾಯದಂತೆ ಹುಲಿವೇಷ ಕುಣಿತಕ್ಕೆ ಜಿಲ್ಲಾಡಳಿತ ಅವಕಾಶ ನೀಡಲಿದ್ದು, ಯಾರೂ ಕೂಡ ಆತಂಕ ಪಡುವ ಆವಶ್ಯಕತೆ ಇಲ್ಲ ಎಂದವರು ತಿಳಿಸಿದ್ದಾರೆ.
Mangalore MLA Vedavyas Kamath assures of conducting "Pile Vesha" for Dasra 2020 with Guidelines after the administration had restrained of not conducting pile vesha in Mangalore.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 12:26 pm
HK News Staffer
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
03-03-26 10:37 am
HK News Staffer
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm