ಬ್ರೇಕಿಂಗ್ ನ್ಯೂಸ್
12-10-20 05:14 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 12: ದಸರಾ ಅಚರಣೆಯ ವೇಳೆ ದೇವಸ್ಥಾನದ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಬಾರದಂತೆ ಸೂಕ್ತ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ, ಸಂಪ್ರದಾಯ ಪ್ರಕಾರ ಹುಲಿ ವೇಷ ಕುಣಿತಕ್ಕೆ ಈ ಬಾರಿ ಅವಕಾಶ ನೀಡಲು ದ.ಕ ಜಿಲ್ಲಾಡಳಿತ ನಿರ್ಧರಿಸುವ ವಿಶ್ವಾಸವಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.


ಕೊರೊನಾ ಕಾರಣದಿಂದ ದಸರಾ ಸಂದರ್ಭದಲ್ಲಿ ಹುಲಿ ವೇಷ ಕುಣಿತಕ್ಕೆ ದ.ಕ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೆ, ವಿವಿಧ ದೇವಸ್ಥಾನ ಹಾಗೂ ಶಾರದೋತ್ಸವ ಸಮಿತಿಯ ಪ್ರಮುಖರು ಅವಕಾಶ ನೀಡುವಂತೆ ತಮಗೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು ಎಂದು ಅವರು ಹೇಳಿದ್ದಾರೆ. ಕರಾವಳಿಯ ಮಣ್ಣಿನ ಸಂಸ್ಕೃತಿ ಸಂಸ್ಕಾರ ಹಾಗೂ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಎದುರಾಗಬಾರದು ಎಂಬ ಕಾರಣದಿಂದ ಈಗಾಗಲೇ ಜಿಲ್ಲಾಧಿಕಾರಿಯವರಲ್ಲಿ ಈ ವಿಷಯ ಪ್ರಸ್ತಾವಿಸಿದ್ದೇನೆ. ಸಂಪ್ರದಾಯ ಪ್ರಕಾರವಾಗಿ ಹುಲಿ ವೇಷ ಕುಣಿತಕ್ಕೆ ಅವಕಾಶ ನೀಡುವಂತೆ ಕೋರಿದ್ದೇನೆ.
ಜತೆಗೆ ಸರಕಾರದ ಉನ್ನತ ಅಧಿಕಾರಿಗಳ ಜತೆಗೂ ಚರ್ಚಿಸಿದ್ದೇನೆ. ದೇವಸ್ಥಾನದ ಉತ್ಸವ ಹಾಗೂ ಶಾರದೋತ್ಸವ ಸಮಿತಿ ಕಾರ್ಯಕ್ರಮದ ವೇಳೆ ಕನಿಷ್ಠ ಸಂಖ್ಯೆಯಲ್ಲಿ ಹುಲಿ ವೇಷ ಕುಣಿತಕ್ಕೆ ಸಂಪ್ರದಾಯ ಪ್ರಕಾರ ಅವಕಾಶ ಕಲ್ಪಿಸುವಂತೆ ಕೋರಿದ್ದೇನೆ. ಹೀಗಾಗಿ ಸಂಪ್ರದಾಯದಂತೆ ಹುಲಿವೇಷ ಕುಣಿತಕ್ಕೆ ಜಿಲ್ಲಾಡಳಿತ ಅವಕಾಶ ನೀಡಲಿದ್ದು, ಯಾರೂ ಕೂಡ ಆತಂಕ ಪಡುವ ಆವಶ್ಯಕತೆ ಇಲ್ಲ ಎಂದವರು ತಿಳಿಸಿದ್ದಾರೆ.
Mangalore MLA Vedavyas Kamath assures of conducting "Pile Vesha" for Dasra 2020 with Guidelines after the administration had restrained of not conducting pile vesha in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm