ಬ್ರೇಕಿಂಗ್ ನ್ಯೂಸ್
05-11-22 08:24 pm HK News Desk ಕರಾವಳಿ
ಬಂಟ್ವಾಳ, ನ.5:ಇಲ್ಲಿನ ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ ಎಂಬವರ ಮನೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಗೀಡಾದ ಘಟನೆ ಬಂದಿದೆ. ಘಟನೆಯಿಂದ ಮನೆಯವರು ಶಾಕ್ ಆಗಿದ್ದು ಅಪಾಯದಿಂದ ಪಾರಾಗಿದ್ದಾರೆ.

ಹರೀಶ ಆಚಾರ್ಯ ಅವರ ಪುಟ್ಟ ಮಗು ಸಹಿತ ವಯೋವೃದ್ಧ ತಂದೆ ಕಾಷ್ಠಶಿಲ್ಪಿ ಅಪ್ಪು ಆಚಾರ್ಯ ಇನ್ನೂ ಆಘಾತದಿಂದ ಹೊರ ಬಂದಿಲ್ಲ. ಶುಕ್ರವಾರ ರಾತ್ರಿ ದಿಢೀರ್ ಸುರಿದ ಮಳೆಗೆ ಮೊದಲು ಭಾರೀ ಶಬ್ಧ ಸಹಿತ ಇವರ ಮನೆ ಹಿಂಬದಿಯ ಮರವೊಂದಕ್ಕೆ ಸಿಡಿಲು ಬಡಿದಿದೆ. ಇದೇ ವೇಳೆ ಇವರ ಮನೆ ಮತ್ತು ಸ್ನಾನಗೃಹದ ಗೋಡೆ ಕೊರೆದು ಶಾಕ್ ಬಂದಿದ್ದು ಮನೆಯೊಳಗೆ ವಿದ್ಯುತ್ ಪರಿಕರಗಳು ಸುಟ್ಟು ಕರಕಲಾಗಿವೆ. ಸ್ವತಃ ಕಣ್ಣೆದುರೇ ಫ್ಯಾನ್ ಮತ್ತಿತರ ವಿದ್ಯುತ್ ಸಾಮಾಗ್ರಿ ಸುಟ್ಟು ಪುಡಿಯಾಗಿರುವ ದೃಶ್ಯ ಕಂಡು ಮನೆಯವರು ಆಘಾತಗೊಂಡಿದ್ದಾರೆ.
ಮನೆ ಗೋಡೆ ಮತ್ತು ಹೆಂಚಿನ ಮಾಡು ಸಂಪೂರ್ಣ ಬಿರುಕು ಕಾಣಿಸಿಕೊಂಡಿದ್ದು ಕುಸಿತದ ಭೀತಿಗೊಳಗಾಗಿದೆ. ಗ್ರಾಮ ಕರಣಿಕ ಪರೀಕ್ಷಿತ್ ಶೆಟ್ಟಿ ಸ್ಥಳ ಪರಿಶೀಲನೆ ನಡೆಸಿದ್ದು, ಹಾನಿ ವೀಕ್ಷಿಸಲು ಹಲವರು ಮನೆಗೆ ಆಗಮಿಸಿದ್ದಾರೆ.
Rahi gram panchyath former president house stricken with lightning, family escape death in Bantwal
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm