ಬ್ರೇಕಿಂಗ್ ನ್ಯೂಸ್
05-11-22 08:24 pm HK News Desk ಕರಾವಳಿ
ಬಂಟ್ವಾಳ, ನ.5:ಇಲ್ಲಿನ ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ ಎಂಬವರ ಮನೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಗೀಡಾದ ಘಟನೆ ಬಂದಿದೆ. ಘಟನೆಯಿಂದ ಮನೆಯವರು ಶಾಕ್ ಆಗಿದ್ದು ಅಪಾಯದಿಂದ ಪಾರಾಗಿದ್ದಾರೆ.

ಹರೀಶ ಆಚಾರ್ಯ ಅವರ ಪುಟ್ಟ ಮಗು ಸಹಿತ ವಯೋವೃದ್ಧ ತಂದೆ ಕಾಷ್ಠಶಿಲ್ಪಿ ಅಪ್ಪು ಆಚಾರ್ಯ ಇನ್ನೂ ಆಘಾತದಿಂದ ಹೊರ ಬಂದಿಲ್ಲ. ಶುಕ್ರವಾರ ರಾತ್ರಿ ದಿಢೀರ್ ಸುರಿದ ಮಳೆಗೆ ಮೊದಲು ಭಾರೀ ಶಬ್ಧ ಸಹಿತ ಇವರ ಮನೆ ಹಿಂಬದಿಯ ಮರವೊಂದಕ್ಕೆ ಸಿಡಿಲು ಬಡಿದಿದೆ. ಇದೇ ವೇಳೆ ಇವರ ಮನೆ ಮತ್ತು ಸ್ನಾನಗೃಹದ ಗೋಡೆ ಕೊರೆದು ಶಾಕ್ ಬಂದಿದ್ದು ಮನೆಯೊಳಗೆ ವಿದ್ಯುತ್ ಪರಿಕರಗಳು ಸುಟ್ಟು ಕರಕಲಾಗಿವೆ. ಸ್ವತಃ ಕಣ್ಣೆದುರೇ ಫ್ಯಾನ್ ಮತ್ತಿತರ ವಿದ್ಯುತ್ ಸಾಮಾಗ್ರಿ ಸುಟ್ಟು ಪುಡಿಯಾಗಿರುವ ದೃಶ್ಯ ಕಂಡು ಮನೆಯವರು ಆಘಾತಗೊಂಡಿದ್ದಾರೆ.
ಮನೆ ಗೋಡೆ ಮತ್ತು ಹೆಂಚಿನ ಮಾಡು ಸಂಪೂರ್ಣ ಬಿರುಕು ಕಾಣಿಸಿಕೊಂಡಿದ್ದು ಕುಸಿತದ ಭೀತಿಗೊಳಗಾಗಿದೆ. ಗ್ರಾಮ ಕರಣಿಕ ಪರೀಕ್ಷಿತ್ ಶೆಟ್ಟಿ ಸ್ಥಳ ಪರಿಶೀಲನೆ ನಡೆಸಿದ್ದು, ಹಾನಿ ವೀಕ್ಷಿಸಲು ಹಲವರು ಮನೆಗೆ ಆಗಮಿಸಿದ್ದಾರೆ.
Rahi gram panchyath former president house stricken with lightning, family escape death in Bantwal
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm