ಬ್ರೇಕಿಂಗ್ ನ್ಯೂಸ್
05-11-22 08:24 pm HK News Desk ಕರಾವಳಿ
ಬಂಟ್ವಾಳ, ನ.5:ಇಲ್ಲಿನ ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ ಎಂಬವರ ಮನೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಗೀಡಾದ ಘಟನೆ ಬಂದಿದೆ. ಘಟನೆಯಿಂದ ಮನೆಯವರು ಶಾಕ್ ಆಗಿದ್ದು ಅಪಾಯದಿಂದ ಪಾರಾಗಿದ್ದಾರೆ.

ಹರೀಶ ಆಚಾರ್ಯ ಅವರ ಪುಟ್ಟ ಮಗು ಸಹಿತ ವಯೋವೃದ್ಧ ತಂದೆ ಕಾಷ್ಠಶಿಲ್ಪಿ ಅಪ್ಪು ಆಚಾರ್ಯ ಇನ್ನೂ ಆಘಾತದಿಂದ ಹೊರ ಬಂದಿಲ್ಲ. ಶುಕ್ರವಾರ ರಾತ್ರಿ ದಿಢೀರ್ ಸುರಿದ ಮಳೆಗೆ ಮೊದಲು ಭಾರೀ ಶಬ್ಧ ಸಹಿತ ಇವರ ಮನೆ ಹಿಂಬದಿಯ ಮರವೊಂದಕ್ಕೆ ಸಿಡಿಲು ಬಡಿದಿದೆ. ಇದೇ ವೇಳೆ ಇವರ ಮನೆ ಮತ್ತು ಸ್ನಾನಗೃಹದ ಗೋಡೆ ಕೊರೆದು ಶಾಕ್ ಬಂದಿದ್ದು ಮನೆಯೊಳಗೆ ವಿದ್ಯುತ್ ಪರಿಕರಗಳು ಸುಟ್ಟು ಕರಕಲಾಗಿವೆ. ಸ್ವತಃ ಕಣ್ಣೆದುರೇ ಫ್ಯಾನ್ ಮತ್ತಿತರ ವಿದ್ಯುತ್ ಸಾಮಾಗ್ರಿ ಸುಟ್ಟು ಪುಡಿಯಾಗಿರುವ ದೃಶ್ಯ ಕಂಡು ಮನೆಯವರು ಆಘಾತಗೊಂಡಿದ್ದಾರೆ.
ಮನೆ ಗೋಡೆ ಮತ್ತು ಹೆಂಚಿನ ಮಾಡು ಸಂಪೂರ್ಣ ಬಿರುಕು ಕಾಣಿಸಿಕೊಂಡಿದ್ದು ಕುಸಿತದ ಭೀತಿಗೊಳಗಾಗಿದೆ. ಗ್ರಾಮ ಕರಣಿಕ ಪರೀಕ್ಷಿತ್ ಶೆಟ್ಟಿ ಸ್ಥಳ ಪರಿಶೀಲನೆ ನಡೆಸಿದ್ದು, ಹಾನಿ ವೀಕ್ಷಿಸಲು ಹಲವರು ಮನೆಗೆ ಆಗಮಿಸಿದ್ದಾರೆ.
Rahi gram panchyath former president house stricken with lightning, family escape death in Bantwal
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm