ಬ್ರೇಕಿಂಗ್ ನ್ಯೂಸ್
05-11-22 08:24 pm HK News Desk ಕರಾವಳಿ
ಬಂಟ್ವಾಳ, ನ.5:ಇಲ್ಲಿನ ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ ಎಂಬವರ ಮನೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಗೀಡಾದ ಘಟನೆ ಬಂದಿದೆ. ಘಟನೆಯಿಂದ ಮನೆಯವರು ಶಾಕ್ ಆಗಿದ್ದು ಅಪಾಯದಿಂದ ಪಾರಾಗಿದ್ದಾರೆ.

ಹರೀಶ ಆಚಾರ್ಯ ಅವರ ಪುಟ್ಟ ಮಗು ಸಹಿತ ವಯೋವೃದ್ಧ ತಂದೆ ಕಾಷ್ಠಶಿಲ್ಪಿ ಅಪ್ಪು ಆಚಾರ್ಯ ಇನ್ನೂ ಆಘಾತದಿಂದ ಹೊರ ಬಂದಿಲ್ಲ. ಶುಕ್ರವಾರ ರಾತ್ರಿ ದಿಢೀರ್ ಸುರಿದ ಮಳೆಗೆ ಮೊದಲು ಭಾರೀ ಶಬ್ಧ ಸಹಿತ ಇವರ ಮನೆ ಹಿಂಬದಿಯ ಮರವೊಂದಕ್ಕೆ ಸಿಡಿಲು ಬಡಿದಿದೆ. ಇದೇ ವೇಳೆ ಇವರ ಮನೆ ಮತ್ತು ಸ್ನಾನಗೃಹದ ಗೋಡೆ ಕೊರೆದು ಶಾಕ್ ಬಂದಿದ್ದು ಮನೆಯೊಳಗೆ ವಿದ್ಯುತ್ ಪರಿಕರಗಳು ಸುಟ್ಟು ಕರಕಲಾಗಿವೆ. ಸ್ವತಃ ಕಣ್ಣೆದುರೇ ಫ್ಯಾನ್ ಮತ್ತಿತರ ವಿದ್ಯುತ್ ಸಾಮಾಗ್ರಿ ಸುಟ್ಟು ಪುಡಿಯಾಗಿರುವ ದೃಶ್ಯ ಕಂಡು ಮನೆಯವರು ಆಘಾತಗೊಂಡಿದ್ದಾರೆ.
ಮನೆ ಗೋಡೆ ಮತ್ತು ಹೆಂಚಿನ ಮಾಡು ಸಂಪೂರ್ಣ ಬಿರುಕು ಕಾಣಿಸಿಕೊಂಡಿದ್ದು ಕುಸಿತದ ಭೀತಿಗೊಳಗಾಗಿದೆ. ಗ್ರಾಮ ಕರಣಿಕ ಪರೀಕ್ಷಿತ್ ಶೆಟ್ಟಿ ಸ್ಥಳ ಪರಿಶೀಲನೆ ನಡೆಸಿದ್ದು, ಹಾನಿ ವೀಕ್ಷಿಸಲು ಹಲವರು ಮನೆಗೆ ಆಗಮಿಸಿದ್ದಾರೆ.
Rahi gram panchyath former president house stricken with lightning, family escape death in Bantwal
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm