ಬ್ರೇಕಿಂಗ್ ನ್ಯೂಸ್
06-11-22 01:07 pm Mangalore Correspondent ಕರಾವಳಿ
ಮಂಗಳೂರು, ನ.6 : ಸ್ಕೂಟರಿಗೆ ಲಾರಿ ಡಿಕ್ಕಿಯಾಗಿ ಮಧ್ಯ ವಯಸ್ಕ ಮಹಿಳೆ ಸೇರಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲ್ಲಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕೊಣಾಜೆ ಬಳಿಯ ಪಜೀರು ನಿವಾಸಿ ನೇತ್ರಾವತಿ(48) ಮತ್ತು ಜಪ್ಪಿನಮೊಗರು ನಿವಾಸಿ ಗಂಗಾಧರ (45) ಮೃತರು. ಸ್ಕೂಟರಿನಲ್ಲಿ ಇವರ ಜೊತೆಗಿದ್ದ ಇಬ್ಬರು ಮಕ್ಕಳು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇವರು ಸ್ಕೂಟರ್ ನಲ್ಲಿ ಪಂಪ್ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ಕಲ್ಲಾಪಿನ ಗ್ಲೋಬಲ್ ಮಾರ್ಕೆಟ್ ಎದುರುಗಡೆ ಅಡ್ಡ ರಸ್ತೆಯಿಂದ ಹೆದ್ದಾರಿಗೆ ನುಗ್ಗುತ್ತಿದ್ದ ಸರಕು ತುಂಬಿದ್ದ ಲಾರಿ ಡಿಕ್ಕಿಯಾಗಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ಗಂಗಾಧರ್ ಮತ್ತು ನೇತ್ರಾವತಿ ರಸ್ತೆಗೆ ಬಿದ್ದು ಮೃತಪಟ್ಟಿದ್ದಾರೆ. ಲಾರಿ ಚಾಲಕ ಹನೀಫ್ ನಿರ್ಲಕ್ಷ್ಯದ ಚಾಲನೆಯಿಂದಾಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನೇತ್ರಾವತಿ ಅಂಗವಿಕಲೆಯಾಗಿದ್ದು ಪಜೀರು ನಿವಾಸಿ ರಮೇಶ್ ಆಚಾರ್ಯ ಎಂಬವರ ಪುತ್ರಿ. ಮಂಗಳೂರು ನಗರದಲ್ಲಿ ಖಾಸಗಿ ಉದ್ಯೋಗದಲ್ಲಿದ್ದರು. ಆಕೆ ತನ್ನ ಅಕ್ಕನ ಮಗ ಜ್ಞಾನೇಶ್ (6) ಮತ್ತು ಇನ್ನೊಬ್ಬ ತನ್ನ ಮಗು ಮೋಕ್ಷಾ(4) ಅವರನ್ನು ಜೊತೆಗೆ ಕುಳ್ಳಿರಿಸಿಕೊಂಡು ಪರಿಚಯದ ಗಂಗಾಧರ್ ಅವರ ಸ್ಕೂಟರ್ ನಲ್ಲಿ ತೆರಳುತ್ತಿದ್ದರು. ನೇತ್ರಾವತಿ ಅವರ ಪತಿ ನಾಲ್ಕು ತಿಂಗಳ ಹಿಂದೆ ತೀರಿಕೊಂಡಿದ್ದರು. ಪರಿಚಯದಲ್ಲಿ ಗಂಗಾಧರ್ ಅವರ ಸ್ಕೂಟರಿನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಗಂಗಾಧರ್ ಜಪ್ಪಿನಮೊಗರು ನಿವಾಸಿಯಾಗಿದ್ದು ಪತ್ನಿ ಮತ್ತು ಮಗನನ್ನು ಹೊಂದಿದ್ದರು.
Mangalore Accident at Kallapu in Konaje two killed on spot including woman after truck rams scooter.
13-03-25 02:56 pm
HK News Desk
Karwar, Honnavar, Cow Slaughter, Crime; ಗರ್ಭ...
13-03-25 12:32 pm
Madikeri Earthquake: ಮಡಿಕೇರಿಯಲ್ಲಿ ಲಘು ಭೂಕಂಪನ...
13-03-25 11:57 am
Pramod Muthalik, Love Jihad: ವೇಶ್ಯಾವಾಟಿಕೆ, ಭಯ...
12-03-25 03:51 pm
Mangalore Chakravarti Sulibele, Prakash Raj:...
11-03-25 06:19 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 11:02 am
Mangalore Correspondent
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
Mangalore News, crime, Suicide: ಉತ್ತರ ಪ್ರದೇಶ...
13-03-25 10:08 am
Mangalore rain, Heat wave: ಮಂಗಳೂರು ನಗರಕ್ಕೆ ಸಿ...
12-03-25 11:10 pm
13-03-25 06:44 pm
Mangalore Correspondent
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm
Bangalore Suicide, Bank Staff, Crime; ಹಿರಿಯ ಅ...
09-03-25 03:06 pm