ಬ್ರೇಕಿಂಗ್ ನ್ಯೂಸ್
06-11-22 03:56 pm Mangalore Correspondent ಕರಾವಳಿ
ಮಂಗಳೂರು, ನ.6: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಕಿಯೋನಿಕ್ಸ್ ಅಧ್ಯಕ್ಷರಾಗಿ ಮತ್ತೆ ನೇಮಕಗೊಂಡಿದ್ದಾರೆ. ಎರಡು ತಿಂಗಳ ಹಿಂದೆ ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ ಎಲ್ಲ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ಹಿಂಪಡೆಯಲಾಗಿತ್ತು. ಅದೇ ಸಂದರ್ಭದಲ್ಲಿ ನಿಗಮ ಮಂಡಳಿಯಲ್ಲಿ ಎರಡು ವರ್ಷ ಪೂರೈಸಿದವರು ತಮ್ಮ ಸ್ಥಾನ ಕಳಕೊಂಡಿದ್ದರು. ಮತ್ತೆ ಆ ಸ್ಥಾನಗಳಿಗೆ ಯಾವುದೇ ನೇಮಕಾತಿ ಆಗಿಲ್ಲ.
ಈ ನಡುವೆ, ಹರಿಕೃಷ್ಣ ಬಂಟ್ವಾಳ್ ತನ್ನದೇ ಆದ ಪ್ರಯತ್ನಗಳಿಂದ ಮತ್ತೆ ತಾನು ಹಿಂದೆ ಇದ್ದ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಮರಳಿ ಪಡೆದಿದ್ದಾರೆ. ಶನಿವಾರ ಆದೇಶ ಪತ್ರ ಬಂದಿದ್ದು, ಸೋಮವಾರ ಪದಗ್ರಹಣ ಮಾಡುತ್ತೇನೆ ಎಂದು ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಐಟಿ ಪಾರ್ಕ್ ನಿರ್ಮಾಣ ಮಾಡುವ ಕನಸಿದ್ದು, ಅದಕ್ಕೆ ಈಗಾಗಲೇ ರಾಜ್ಯ ಸರಕಾರದಿಂದ ಅನುಮತಿ ಸಿಕ್ಕಿದೆ. ಮಂಗಳೂರು ನಗರದ ಹರಿಪದವಿನಲ್ಲಿ ನಾಲ್ಕು ಎಕ್ರೆ ಭೂಮಿ ಕಿಯೋನಿಕ್ಸ್ ನದ್ದೇ ಇದ್ದು, ಅಲ್ಲಿಯೇ ಐಟಿ ಪಾರ್ಕ್ ನಿರ್ಮಾಣ ಮಾಡಬೇಕೆಂಬ ಕನಸು ಹೊಂದಿದ್ದೇನೆ. ಅದರ ಜೊತೆಗೆ 13 ಎಕರೆ ಹೆಚ್ಚುವರಿ ಭೂಮಿಯನ್ನು ಪಡೆದು ಐಟಿ ಪಾರ್ಕ್ ಅನುಷ್ಠಾನ ತರಬೇಕೆಂದಿದ್ದೇನೆ. ಅದಕ್ಕಾಗಿ ಮತ್ತೆ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಕೇಳಿ ಪಡೆದಿದ್ದೇನೆ. ಹುದ್ದೆ ಪಡೆದು ಏನಾದ್ರೂ ಹೆಸರು ಉಳಿಯುವ ಕೆಲಸ ಮಾಡಬೇಕಲ್ಲ ಎಂದು ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ.
Mangalore Senior BJP leader Harikrishna Bantwal appointed chairman of KEONICS for the second time.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm