ಬ್ರೇಕಿಂಗ್ ನ್ಯೂಸ್
06-11-22 03:56 pm Mangalore Correspondent ಕರಾವಳಿ
ಮಂಗಳೂರು, ನ.6: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಕಿಯೋನಿಕ್ಸ್ ಅಧ್ಯಕ್ಷರಾಗಿ ಮತ್ತೆ ನೇಮಕಗೊಂಡಿದ್ದಾರೆ. ಎರಡು ತಿಂಗಳ ಹಿಂದೆ ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ ಎಲ್ಲ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ಹಿಂಪಡೆಯಲಾಗಿತ್ತು. ಅದೇ ಸಂದರ್ಭದಲ್ಲಿ ನಿಗಮ ಮಂಡಳಿಯಲ್ಲಿ ಎರಡು ವರ್ಷ ಪೂರೈಸಿದವರು ತಮ್ಮ ಸ್ಥಾನ ಕಳಕೊಂಡಿದ್ದರು. ಮತ್ತೆ ಆ ಸ್ಥಾನಗಳಿಗೆ ಯಾವುದೇ ನೇಮಕಾತಿ ಆಗಿಲ್ಲ.
ಈ ನಡುವೆ, ಹರಿಕೃಷ್ಣ ಬಂಟ್ವಾಳ್ ತನ್ನದೇ ಆದ ಪ್ರಯತ್ನಗಳಿಂದ ಮತ್ತೆ ತಾನು ಹಿಂದೆ ಇದ್ದ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಮರಳಿ ಪಡೆದಿದ್ದಾರೆ. ಶನಿವಾರ ಆದೇಶ ಪತ್ರ ಬಂದಿದ್ದು, ಸೋಮವಾರ ಪದಗ್ರಹಣ ಮಾಡುತ್ತೇನೆ ಎಂದು ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಐಟಿ ಪಾರ್ಕ್ ನಿರ್ಮಾಣ ಮಾಡುವ ಕನಸಿದ್ದು, ಅದಕ್ಕೆ ಈಗಾಗಲೇ ರಾಜ್ಯ ಸರಕಾರದಿಂದ ಅನುಮತಿ ಸಿಕ್ಕಿದೆ. ಮಂಗಳೂರು ನಗರದ ಹರಿಪದವಿನಲ್ಲಿ ನಾಲ್ಕು ಎಕ್ರೆ ಭೂಮಿ ಕಿಯೋನಿಕ್ಸ್ ನದ್ದೇ ಇದ್ದು, ಅಲ್ಲಿಯೇ ಐಟಿ ಪಾರ್ಕ್ ನಿರ್ಮಾಣ ಮಾಡಬೇಕೆಂಬ ಕನಸು ಹೊಂದಿದ್ದೇನೆ. ಅದರ ಜೊತೆಗೆ 13 ಎಕರೆ ಹೆಚ್ಚುವರಿ ಭೂಮಿಯನ್ನು ಪಡೆದು ಐಟಿ ಪಾರ್ಕ್ ಅನುಷ್ಠಾನ ತರಬೇಕೆಂದಿದ್ದೇನೆ. ಅದಕ್ಕಾಗಿ ಮತ್ತೆ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಕೇಳಿ ಪಡೆದಿದ್ದೇನೆ. ಹುದ್ದೆ ಪಡೆದು ಏನಾದ್ರೂ ಹೆಸರು ಉಳಿಯುವ ಕೆಲಸ ಮಾಡಬೇಕಲ್ಲ ಎಂದು ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ.
Mangalore Senior BJP leader Harikrishna Bantwal appointed chairman of KEONICS for the second time.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm