ಬ್ರೇಕಿಂಗ್ ನ್ಯೂಸ್
07-11-22 04:20 pm Mangalore Correspondent ಕರಾವಳಿ
ಬೆಳ್ತಂಗಡಿ, ನ.7: ಹಿರಿಯ ದಲಿತ ನಾಯಕರಾಗಿದ್ದ ಪಿ.ಡೀಕಯ್ಯ ಸಾವಿನ ಕುರಿತ ಅನುಮಾನಗಳು ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಓಡಿಗೆ ಒಪ್ಪಿಸಿದೆ.
ಜುಲೈ 6ರಂದು ಡೀಕಯ್ಯ ಅವರು ತಮ್ಮ ಕಾಣಿಯೂರಿನ ಮನೆಯಲ್ಲಿ ಕುಸಿದು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರನ್ನು ಬಳಿಕ ಆಸ್ಪತ್ರೆಗೆ ದಾಖಲಿಸಿದ್ದು, ಎರಡು ದಿನಗಳ ನಂತರ ಚಿಕಿತ್ಸೆ ಫಲಿಸದೆ ಸಾವು ಕಂಡಿದ್ದರು. ತಲೆಯಲ್ಲಿ ಗಾಯಗಳಿದ್ದ ಕಾರಣ ಅವರನ್ನು ಕೊಲೆ ಮಾಡಲಾಗಿತ್ತು. ಸಾವಿನಲ್ಲಿ ಅನುಮಾನಗಳಿವೆ ಎಂದು ಕುಟುಂಬಸ್ಥರು ತನಿಖೆಗೆ ಒತ್ತಾಯಿಸಿದ್ದರು. ಜುಲೈ 9ರಂದು ಬುದ್ಧ ಸಂಪ್ರಾಯದಂತೆ ಕಾಣಿಯೂರಿನಲ್ಲಿ ಡೀಕಯ್ಯ ಅವರನ್ನು ಅಂತ್ಯ ಸಂಸ್ಕಾರ ಮಾಡಿದ್ದರೂ, ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿದ್ದರಿಂದ ಕಳೇಬರವನ್ನು ಮತ್ತೆ ತೆಗೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಜುಲೈ 15ರಂದು ಶವ ಹೊರತೆಗೆದು ಪೋಸ್ಟ್ ಮಾರ್ಟಂ ಮಾಡಲಾಗಿತ್ತು.
ಬೆಳ್ತಂಗಡಿ ಪೊಲೀಸರು ತನಿಖೆ ಕೈಗೊಂಡು ಹಲವರನ್ನು ವಿಚಾರಣೆಗೆ ಒಳಪಡಿಸಿದ್ದರು. ಆದರೆ ಕುಟುಂಬಸ್ಥರು ಬೆಳ್ತಂಗಡಿ ಪೊಲೀಸರ ತನಿಖೆಯ ಬಗ್ಗೆ ಸಹಮತ ಹೊಂದಿರಲಿಲ್ಲ. ಸರಿಯಾಗಿ ತನಿಖೆಯನ್ನು ನಡೆಸಿಲ್ಲ. ಪ್ರತ್ಯೇಕ ತನಿಖಾ ತಂಡವನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದ್ದರು. ಇದಕ್ಕಾಗಿ ರಾಜ್ಯ ಸರಕಾರ ಸಿಓಡಿ ತಂಡಕ್ಕೆ ತನಿಖೆಯನ್ನು ಒಪ್ಪಿಸಿದ್ದು, ಪ್ರಕರಣದ ಎಲ್ಲ ಕಡತಗಳನ್ನು ಸಿಓಡಿ ತಂಡಕ್ಕೆ ನೀಡುವಂತೆ ಬೆಳ್ತಂಗಡಿ ಪೊಲೀಸರಿಗೆ ಆದೇಶ ಮಾಡಿದೆ.
State government ordered COD investigation in the death of senior dalit leader, leader of Bahujana Movement and retired BSNL employee P Deekaiah.Deekaiah was found in collapsed condition with injury to his head in his house on July 6. He was admitted to hospital, where he breathed his last after two days. After donating his organs as per the wish of his family members, his mortal remains were buried as per Buddhist religion at Poyya of Kaniyoor village on July 9.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am