ಬ್ರೇಕಿಂಗ್ ನ್ಯೂಸ್
09-11-22 12:54 pm Mangalore Correspondent ಕರಾವಳಿ
ಮಂಗಳೂರು, ನ.9: ಮಳಲಿ ಮಸೀದಿ ಕುರಿತ ವಿವಾದಕ್ಕೆ ಸಂಬಂಧಿಸಿ ವಕ್ಫ್ ಆಸ್ತಿಯೆಂದು ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಸಿವಿಲ್ ಮತ್ತು ಜೆಎಂಎಫ್ ಕೋರ್ಟ್ ವಜಾ ಮಾಡಿದೆ.
ಮಳಲಿ ಮಸೀದಿ ವಕ್ಫ್ ಆಸ್ತಿಯಾಗಿದ್ದು ಈ ಬಗ್ಗೆ ನಿರ್ಧರಿಸಲು ಸಿವಿಲ್ ನ್ಯಾಯಾಲಯಕ್ಕೆ ಅಧಿಕಾರ ವ್ಯಾಪ್ತಿ ಇಲ್ಲವೆಂದು ಮಸೀದಿ ಕಡೆಯ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು. ಇದರ ನಡುವೆ, ವಿಎಚ್ ಪಿ ಮತ್ತು ಮಸೀದಿ ಕಡೆಯಿಂದ ಏಳೆಂಟು ಪ್ರತ್ಯೇಕ ಅರ್ಜಿಗಳು ಸಲ್ಲಿಕೆಯಾಗಿದ್ದವು. ಜ್ಞಾನವಾಪಿ ಪ್ರಕರಣದ ರೀತಿಯಲ್ಲೇ ಮಸೀದಿ ಜಾಗದ ಸರ್ವೆ ನಡೆಸಲು ಆದೇಶ ಮಾಡಬೇಕೆಂಬ ಅರ್ಜಿ ಸೇರಿದಂತೆ ವಿವಿಧ ವಕಾಲತ್ತು ಸಲ್ಲಿಕೆಯಾಗಿದ್ದವು.

ಈ ಮಧ್ಯೆ ಸಿವಿಲ್ ಕೋರ್ಟ್ಗೆ ಅಧಿಕಾರ ವ್ಯಾಪ್ತಿ ಇಲ್ಲ. ವಕ್ಫ್ ಟ್ರಿಬ್ಯುನಲ್ ನಲ್ಲಿಯೇ ವಿಚಾರಣೆ ಮಾಡಬೇಕೆಂದು ಮಸೀದಿ ಕಡೆಯ ಹಿರಿಯ ವಕೀಲ ಎಂಪಿ ಶೆಣೈ ವಾದ ಮಂಡಿಸಿದ್ದರು. ಈ ಕುರಿತು ಸಾಕಷ್ಟು ದಾಖಲೆಗಳನ್ನು ಸಲ್ಲಿಸಿದ್ದರು. ಈ ಬಗ್ಗೆ ಮಂಗಳೂರಿನ 3ನೇ ಸಿವಿಲ್ ಮತ್ತು ಜೆಎಂಎಫ್ ಕೋರ್ಟ್ ತೀರ್ಪು ನೀಡಿದ್ದು ಆ ಕುರಿತ ಅರ್ಜಿಯನ್ನೇ ವಜಾಗೊಳಿಸಿದೆ.



ಉಳಿದಂತೆ, ಮಸೀದಿ ನವೀಕರಣಕ್ಕೆ ತಡೆಯಾಜ್ಞೆ ತೆರವು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಸೇರಿದಂತೆ ಉಳಿದವು ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿದಿದೆ. ಮಸೀದಿ ಕಡೆಯ ಮೊದಲ ಅರ್ಜಿ ವಜಾ ಆಗಿರುವುದರಿಂದ ವಿಎಚ್ ಪಿ, ಇದು ತಮಗೆ ಸಂದ ಜಯವೆಂದು ಹೇಳಿದೆ.
The III Additional Civil Court in Mangalore hearing the Malali Mosque dispute case in its verdict on Wednesday ruled that the case can be tried in the civil court. The masjid management committee had challenged the maintainability of the original suit on the basis that the property where the Mosque stands belonged to the Waqf Board and the matter must be heard by the Waqf-related court.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm