ಬ್ರೇಕಿಂಗ್ ನ್ಯೂಸ್
09-11-22 12:54 pm Mangalore Correspondent ಕರಾವಳಿ
ಮಂಗಳೂರು, ನ.9: ಮಳಲಿ ಮಸೀದಿ ಕುರಿತ ವಿವಾದಕ್ಕೆ ಸಂಬಂಧಿಸಿ ವಕ್ಫ್ ಆಸ್ತಿಯೆಂದು ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಸಿವಿಲ್ ಮತ್ತು ಜೆಎಂಎಫ್ ಕೋರ್ಟ್ ವಜಾ ಮಾಡಿದೆ.
ಮಳಲಿ ಮಸೀದಿ ವಕ್ಫ್ ಆಸ್ತಿಯಾಗಿದ್ದು ಈ ಬಗ್ಗೆ ನಿರ್ಧರಿಸಲು ಸಿವಿಲ್ ನ್ಯಾಯಾಲಯಕ್ಕೆ ಅಧಿಕಾರ ವ್ಯಾಪ್ತಿ ಇಲ್ಲವೆಂದು ಮಸೀದಿ ಕಡೆಯ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು. ಇದರ ನಡುವೆ, ವಿಎಚ್ ಪಿ ಮತ್ತು ಮಸೀದಿ ಕಡೆಯಿಂದ ಏಳೆಂಟು ಪ್ರತ್ಯೇಕ ಅರ್ಜಿಗಳು ಸಲ್ಲಿಕೆಯಾಗಿದ್ದವು. ಜ್ಞಾನವಾಪಿ ಪ್ರಕರಣದ ರೀತಿಯಲ್ಲೇ ಮಸೀದಿ ಜಾಗದ ಸರ್ವೆ ನಡೆಸಲು ಆದೇಶ ಮಾಡಬೇಕೆಂಬ ಅರ್ಜಿ ಸೇರಿದಂತೆ ವಿವಿಧ ವಕಾಲತ್ತು ಸಲ್ಲಿಕೆಯಾಗಿದ್ದವು.

ಈ ಮಧ್ಯೆ ಸಿವಿಲ್ ಕೋರ್ಟ್ಗೆ ಅಧಿಕಾರ ವ್ಯಾಪ್ತಿ ಇಲ್ಲ. ವಕ್ಫ್ ಟ್ರಿಬ್ಯುನಲ್ ನಲ್ಲಿಯೇ ವಿಚಾರಣೆ ಮಾಡಬೇಕೆಂದು ಮಸೀದಿ ಕಡೆಯ ಹಿರಿಯ ವಕೀಲ ಎಂಪಿ ಶೆಣೈ ವಾದ ಮಂಡಿಸಿದ್ದರು. ಈ ಕುರಿತು ಸಾಕಷ್ಟು ದಾಖಲೆಗಳನ್ನು ಸಲ್ಲಿಸಿದ್ದರು. ಈ ಬಗ್ಗೆ ಮಂಗಳೂರಿನ 3ನೇ ಸಿವಿಲ್ ಮತ್ತು ಜೆಎಂಎಫ್ ಕೋರ್ಟ್ ತೀರ್ಪು ನೀಡಿದ್ದು ಆ ಕುರಿತ ಅರ್ಜಿಯನ್ನೇ ವಜಾಗೊಳಿಸಿದೆ.



ಉಳಿದಂತೆ, ಮಸೀದಿ ನವೀಕರಣಕ್ಕೆ ತಡೆಯಾಜ್ಞೆ ತೆರವು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಸೇರಿದಂತೆ ಉಳಿದವು ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿದಿದೆ. ಮಸೀದಿ ಕಡೆಯ ಮೊದಲ ಅರ್ಜಿ ವಜಾ ಆಗಿರುವುದರಿಂದ ವಿಎಚ್ ಪಿ, ಇದು ತಮಗೆ ಸಂದ ಜಯವೆಂದು ಹೇಳಿದೆ.
The III Additional Civil Court in Mangalore hearing the Malali Mosque dispute case in its verdict on Wednesday ruled that the case can be tried in the civil court. The masjid management committee had challenged the maintainability of the original suit on the basis that the property where the Mosque stands belonged to the Waqf Board and the matter must be heard by the Waqf-related court.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm