ಬ್ರೇಕಿಂಗ್ ನ್ಯೂಸ್
12-10-20 08:43 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 12: ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಎಡವಟ್ಟು ಮಾಡಿಕೊಂಡಿದ್ದಾರೆ. ಹತ್ರಾಸ್ ಪ್ರಕರಣದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಿಥುನ್ ರೈ, ಉತ್ತರ ಪ್ರದೇಶ ಸರಕಾರ ದಲಿತ ಯುವತಿಗೆ ಅತ್ಯಾಚಾರ ನಡೆಸಿದ ನಿರಪರಾಧಿಗಳನ್ನು ಬಂಧಿಸದೆ ಯುವತಿಯ ಕುಟುಂಬದ ಮೇಲೆ ಅನ್ಯಾಯ ಮಾಡಿದೆ ಎಂದು ಹೇಳಿದ್ದು ಈಗ ವಿವಾದಕ್ಕೆ ಗುರಿಯಾಗಿದೆ.
ಹತ್ರಾಸ್ ಪ್ರಕರಣ ಖಂಡಿಸಿ ಕಾಂಗ್ರೆಸ್ ದಲಿತ ಘಟಕದಿಂದ ಪುತ್ತೂರಿನಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಯೂತ್ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ ಮಾತಿನ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ.
ಉತ್ತರ ಪ್ರದೇಶ ಸರಕಾರ ಸಾವನ್ನಪ್ಪಿದ ಯುವತಿಯ ಅಂತಿಮ ಸಂಸ್ಕಾರ ನೆರವೇರಿಸಲೂ ಕುಟುಂಬಕ್ಕೆ ಬಿಟ್ಟಿಲ್ಲ ಎಂದು ಆರೋಪಿಸಿದ ಮಿಥುನ್ ರೈ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ನೀಡಿದ ಹೇಳಿಕೆಯನ್ನು ಬಿಜೆಪಿ ತಿರುಚುವ ಪ್ರಯತ್ನ ನಡೆಸುತ್ತಿದೆ ಎಂದವರು ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
Mangalore Youth Congress leader slip of statement during a protest held in puttur regarding the Hathras rape issue goes viral on social media here on 12 October Monday, 2020
06-06-25 10:58 pm
Bangalore Correspondent
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
06-06-25 11:08 pm
HK News Desk
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
07-06-25 05:37 pm
Mangalore Correspondent
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm