ಬ್ರೇಕಿಂಗ್ ನ್ಯೂಸ್
12-10-20 08:43 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 12: ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಎಡವಟ್ಟು ಮಾಡಿಕೊಂಡಿದ್ದಾರೆ. ಹತ್ರಾಸ್ ಪ್ರಕರಣದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಿಥುನ್ ರೈ, ಉತ್ತರ ಪ್ರದೇಶ ಸರಕಾರ ದಲಿತ ಯುವತಿಗೆ ಅತ್ಯಾಚಾರ ನಡೆಸಿದ ನಿರಪರಾಧಿಗಳನ್ನು ಬಂಧಿಸದೆ ಯುವತಿಯ ಕುಟುಂಬದ ಮೇಲೆ ಅನ್ಯಾಯ ಮಾಡಿದೆ ಎಂದು ಹೇಳಿದ್ದು ಈಗ ವಿವಾದಕ್ಕೆ ಗುರಿಯಾಗಿದೆ.
ಹತ್ರಾಸ್ ಪ್ರಕರಣ ಖಂಡಿಸಿ ಕಾಂಗ್ರೆಸ್ ದಲಿತ ಘಟಕದಿಂದ ಪುತ್ತೂರಿನಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಯೂತ್ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ ಮಾತಿನ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ.
ಉತ್ತರ ಪ್ರದೇಶ ಸರಕಾರ ಸಾವನ್ನಪ್ಪಿದ ಯುವತಿಯ ಅಂತಿಮ ಸಂಸ್ಕಾರ ನೆರವೇರಿಸಲೂ ಕುಟುಂಬಕ್ಕೆ ಬಿಟ್ಟಿಲ್ಲ ಎಂದು ಆರೋಪಿಸಿದ ಮಿಥುನ್ ರೈ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ನೀಡಿದ ಹೇಳಿಕೆಯನ್ನು ಬಿಜೆಪಿ ತಿರುಚುವ ಪ್ರಯತ್ನ ನಡೆಸುತ್ತಿದೆ ಎಂದವರು ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
Mangalore Youth Congress leader slip of statement during a protest held in puttur regarding the Hathras rape issue goes viral on social media here on 12 October Monday, 2020
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm