ಬ್ರೇಕಿಂಗ್ ನ್ಯೂಸ್
10-11-22 09:53 pm Mangalore Correspondent ಕರಾವಳಿ
ಪುತ್ತೂರು, ನ.10 : ಪುತ್ತೂರು ನಗರದ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು 15 ವರ್ಷದ ವಿದ್ಯಾರ್ಥಿಗಳನ್ನು ಬೆಂಗಳೂರು ರೈಲು ನಿಲ್ದಾಣದಲ್ಲಿ ಪತ್ತೆ ಮಾಡಲಾಗಿದೆ.
ಮೈಸೂರು ಮೂಲದ ವಿದ್ಯಾರ್ಥಿಗಳು ಸ್ಥಳೀಯ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಕಲಿಯುತ್ತಿದ್ದರು. ನ.7ರಂದು ಸಂಜೆ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದು ಪುತ್ತೂರು ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಎಸ್ಐ ಸೇಸಮ್ಮ ನೇತೃತ್ವದಲ್ಲಿ ಪೊಲೀಸರ ತಂಡ ಹುಡುಕಾಟ ನಡೆಸಿದ್ದರು.
ಬಾಲಕರಿಬ್ಬರು ಪುತ್ತೂರು ರೈಲು ನಿಲ್ದಾಣದತ್ತ ತೆರಳಿರುವುದು ಸಿಸಿಟಿವಿಯಲ್ಲಿ ಕಂಡುಬಂದಿತ್ತು. ಹೀಗಾಗಿ ಒಂದು ಪೊಲೀಸ್ ತಂಡ ಸಕಲೇಶಪುರ, ಹಾಸನ, ಮೈಸೂರು, ಬೆಂಗಳೂರು ಕಡೆಗೆ ತೆರಳಿ ಹುಡುಕಾಟ ನಡೆಸಿತ್ತು. ಅಲ್ಲದೆ, ಮಕ್ಕಳ ವಿವರಗಳನ್ನು ರೈಲ್ವೇ ಪೊಲೀಸ್, ಸಿಆರ್ ಪಿಎಫ್, ರೈಲ್ವೆ ಅಧಿಕಾರಿಗಳಿಗೆ ನೀಡಲಾಗಿತ್ತು. ಹುಡುಕಾಟದ ಮಧ್ಯೆ ಬೆಂಗಳೂರು ರೈಲು ನಿಲ್ದಾಣದಲ್ಲಿ ಇಬ್ಬರು ಬಾಲಕರು ಪತ್ತೆಯಾಗಿದ್ದು ರೈಲ್ವೇ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಬೆಂಗಳೂರಿನ ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಹಸ್ತಾಂತರಿಸಿದ್ದಾರೆ.
Two students of residential school here have gone missing.Both were studying in 10 th grade and are natives of Mysuru. They are missing from the evening of November 7.After school, it is said that the duo did not get back to their hostel and went to the railway station after coming to town.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm