ಬ್ರೇಕಿಂಗ್ ನ್ಯೂಸ್
13-10-20 10:04 am Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ 13: ಹಾಲಿನ ಟೆಂಪೋದಲ್ಲಿ ಗೋಮಾಂಸ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ವಾಹನವನ್ನು ಬೆನ್ನಟ್ಟಿ ಹಿಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬೆಳ್ಳಂಬೆಳಗ್ಗೆ ಬಿ.ಸಿ.ರೋಡ್ ಕಡೆಯಿಂದ ಬರುತ್ತಿದ್ದ ಹಾಲಿನ ವಾಹನವನ್ನು ಪಂಪ್ವೆಲ್ ಸರ್ಕಲ್ ಬಳಿ ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಟೆಂಪೋ ನಿಲ್ಲಿಸದೆ ಕಂಕನಾಡಿ ಕಡೆಗೆ ನುಗ್ಗಿದ್ದು ಕಾರ್ಯಕರ್ತರು ತಮ್ಮ ವಾಹನಗಳಲ್ಲಿ ಬೆನ್ನಟ್ಟಿದ್ದಾರೆ. ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಹಂಪನಕಟ್ಟೆಯ ವೃತ್ತದ ಬಳಿ ಪೊಲೀಸರು ಮತ್ತು ಬಜರಂಗದಳ ಕಾರ್ಯಕರ್ತರು ವಾಹನವನ್ನು ಅಡ್ಡಹಾಕಿದ್ದು ಟೆಂಪೋದಲ್ಲಿದ್ದ ಇಬ್ಬರು ಹೊರಗೆ ಓಡಿ ಪರಾರಿಯಾಗಿದ್ದಾರೆ. ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಹಾಲು ಸಾಗಿಸುವ ಟೆಂಪೋದಲ್ಲಿ ಪರಿಶೀಲನೆ ನಡೆಸಿದಾಗ, ಒಳಭಾಗದಲ್ಲಿ ಗೋಣಿ ಚೀಲದಲ್ಲಿ ಅಡಗಿಸಿಟ್ಟ ಗೋವುಗಳ ಮಾಂಸ ಪತ್ತೆಯಾಗಿದೆ.


ಮೂರ್ನಾಲ್ಕು ಗೋಣಿಗಳಲ್ಲಿ ಮಾಂಸವನ್ನು ತುಂಬಿಸಿಟ್ಟು ಎದುರಿಗೆ ಕಾಣುವಂತೆ ಹಾಲಿನ ಟ್ರೇಗಳನ್ನು ಇಡಲಾಗಿತ್ತು. ಬಜರಂಗದಳ ಕಾರ್ಯಕರ್ತರ ಮಾಹಿತಿ ಪ್ರಕಾರ, ಐನೂರು ಕೆಜಿ ಮಾಂಸ ಇರಬಹುದು ಎನ್ನಲಾಗುತ್ತಿದೆ. ಪೊಲೀಸರು ಮಾಂಸದ ಮೌಲ್ಯ, ಪ್ರಮಾಣದ ಬಗ್ಗೆ ತಪಾಸಣೆ ಆಗ್ತಾ ಇದೆ ಎಂದು ತಿಳಿಸಿದ್ದಾರೆ.
'ಆರೋಕ್ಯಾ' ಹೆಸರಿನ ಚಿಕ್ಕಮಗಳೂರು ಮೂಲದ ಹಾಲು ಆಗಿದ್ದು ಆರೋಕ್ಯಾ ನೇಮ್ ಪ್ಲೇಟ್ ಇರುವ ಟೆಂಪೋದಲ್ಲಿ ಗೋಮಾಂಸ ಪತ್ತೆಯಾಗಿದ್ದು ಇದೇ ಮೊದಲು. ಪೊಲೀಸರು ಮತ್ತು ಬಜರಂಗದಳ ಎಲರ್ಟ್ ಆದಬಳಿಕ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಣೆ ಆಗುತ್ತಿರುವ ಗುಮಾನಿ ಕೇಳಿಬಂದಿತ್ತು. ಹಾಲಿನ ವಾಹನವಾದ್ರೆ ಪೊಲೀಸರು ಕೂಡ ಚೆಕ್ ಮಾಡಲ್ಲ. ಸಂಶಯವೂ ಬರಲ್ಲ ಎಂಬ ನೆಲೆಯಲ್ಲಿ ಅಕ್ರಮ ಸಾಗಾಟಕ್ಕೆ ಹೊಸ ತಂತ್ರ ಹೂಡಿದ್ದರು.
In the early morning hours on Tuesday, October 13, Bajrang Dal activists conducted an action After coming to know that beef was being illegally transported in a milk van.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am